Monday, December 15, 2025
Monday, December 15, 2025

ಗಡಿ ವಿವಾದ ಕೇಂದ್ರಗೃಹ ಸಚಿವರೊಂದಿಗೆ ಸಭೆ- ಬೊಮ್ಮಾಯಿ

Date:

ಬೆಳಗಾವಿ ಗಡಿ ವಿಚಾರಕ್ಕೆ ಸಂಬಂಧಿಸಿ ಶಾಂತಿ ಸುವ್ಯವಸ್ಥೆ ಕಾಪಾಡಲು ಗೃಹ ಸಚಿವ ಅಮಿತ್ ಶಾ ಸಭೆ ಕರೆದಿದ್ದಾರೆ. ಈ ಹಿನ್ನೆಲೆ ಕಾನೂನಾತ್ಮಕ, ಆಡಳಿತಾತ್ಮಕ ಹಾಗೂ ರಾಜಕೀಯವಾಗಿ ರಾಜ್ಯದ ನಿಲುವನ್ನು ಅಲ್ಲಿ ಸ್ಪಷ್ಟಪಡಿಸಿ ಅವರಿಗೆ ಮನವರಿಕೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಮಿತ್ರರೊಂದಿಗೆ ಮಾತನಾಡಿದ ಅವರು,
ಮಹದಾಯಿ ವಿಚಾರವಾಗಿ ರಕ್ತದಲ್ಲಿ ಪತ್ರ ಬರೆದಕ್ಕಾಗಿ ಯೋಜನೆ ನಾನು ಆರಂಭಿಸಿದ್ದೇನೆ. ನೀರಾವರಿ ಸಚಿವನಿದ್ದಾಗ 5.5 ಕಿಮೀ ಸಹ ಮಾಡಲಾಗಿದೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಗೋವಾದಲ್ಲಿ ಕರ್ನಾಟಕಕ್ಕೆ ಒಂದು ಹನಿ ನೀರು ಬಿಡಬೇಡಿ ಎಂದು ಹೇಳಿಕೆ ನೀಡಿದ್ದರು ಎಂದು ತಿಳಿಸಿದರು.

ಕಾಂಗ್ರೆಸ್ ಸರ್ಕಾರ ಕರ್ನಾಟಕ ಮಹದಾಯಿ ನೀರು ತರುವ ಕೆನಾಲಗೆ ಗೋಡೆ ಕಟ್ಟಿದ್ದರು ಎಂದು ತಿಳಿಸಿದರು ಈ ವಿಚಾರವಾಗಿ ಕರ್ನಾಟಕ ನಿಲುವು ಸ್ಪಷ್ಟವಾಗಿದೆ. ಗಡಿ ವಿಚಾರ ಬಗ್ಗೆ ನ್ಯಾಯಾಲಯದ ಬಗ್ಗೆ ಸಾಕಷ್ಟು ವಾದಗಳಾಗಿವೆ. ಹಲವಾರು ವರದಿಗಳು ಸಹ ಬಂದಿವೆ. ಈ ವಿಷಯ ನ್ಯಾಯಾಲಯದಲ್ಲಿ ಇರುವುದರಿಂದ ನಾನು ಈ ಬಗ್ಗೆ ಮಾತನಾಡಲ್ಲ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...