Tuesday, March 24, 2026
Tuesday, March 24, 2026

ಶಿವಮೊಗ್ಗದ ತೇಜಸ್ವಿನಿಗೆ ಕಾಶಿ ವಿವಿ ಘಟಿಕೋತ್ಸವದಲ್ಲಿ 3 ಚಿನ್ನದ ಪದಕ ಪ್ರದಾನ

Date:

ದೇಶದ ಪ್ರತಿಷ್ಠಿತ ಕೇಂದ್ರೀಯ ವಿವಿ ವಾರಾಣಸಿಯ ಕಾಶಿ ಹಿಂದೂ ವಿಶ್ವವಿದ್ಯಾಲಯದ 102ನೇ ವರ್ಷದ ಘಟಿಕೋತ್ಸವದಲ್ಲಿ ತೇಜಸ್ವಿನಿ ದಿಗಂಬರ್ ವೆರ್ಣೇಕರ್ 3 ಚಿನ್ನದ ಪದಕಗಳನ್ನು ಪಡೆದಿದ್ದಾಳೆ.

ಕಾಶಿ ಹಿಂದೂ ವಿಶ್ವವಿದ್ಯಾಲಯದ ಹಿಂದೂಸ್ತಾನಿ ಶಾಸ್ತಿçÃಯ ಸಂಗೀತದ ಸ್ನಾತಕೋತ್ತರ ಪದವಿಯಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿ ಪ್ರಥಮ ಸ್ಥಾನ ಪಡೆದ ತೇಜಸ್ವಿನಿಗೆ 3 ಚಿನ್ನದ ಪದಕಗಳು, 2ನಗದು ಬಹುಮಾನ ಹಾಗೂ ಜೊತೆಗೆ  5 ಪ್ರಶಸ್ತಿ ಪತ್ರಗಳು ದೊರೆತಿವೆ. ಇವಳು ತನ್ನ ಪದವಿ ಶಿಕ್ಷಣವನ್ನು ಶಿವಮೊಗ್ಗದ ಕುವೆಂಪು ವಿವಿ ಯಲ್ಲಿ ಪಡೆದಿದ್ದಳು. ಈ ಪ್ರತಿಭಾನ್ವಿತೆಯು ಶಿವಮೊಗ್ಗದ ಲಕ್ಷ್ಮೀ ಬಾಯಿ ಹಾಗೂ ದಿ| ಹೆಚ್.ಎಸ್. ಪ್ರಭಾಕರ್ ಶೇಟ್ ಅವರ ಮೊಮ್ಮಗಳಾಗಿದ್ದಾಳೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

Manasadhara Trust ಸರ್ಕಾರಿ ಶಾಲಾ ಮಕ್ಕಳಿಗಾಗಿ ಮನಃಸ್ಫೂರ್ತಿ ಬೇಸಿಗೆ ಶಿಬಿರ

Manasadhara Trust ಮಾನಸಾಧಾರ ಟ್ರಸ್ಟ್(ರಿ), ಮನಃಸ್ಫೂರ್ತಿ ವಿಶೇಷ ಶಾಲೆ(ರಿ) ಮತ್ತು ಕಲಿಕಾ...