Tuesday, February 3, 2026
Tuesday, February 3, 2026

ಶಿವಮೊಗ್ಗದ ತೇಜಸ್ವಿನಿಗೆ ಕಾಶಿ ವಿವಿ ಘಟಿಕೋತ್ಸವದಲ್ಲಿ 3 ಚಿನ್ನದ ಪದಕ ಪ್ರದಾನ

Date:

ದೇಶದ ಪ್ರತಿಷ್ಠಿತ ಕೇಂದ್ರೀಯ ವಿವಿ ವಾರಾಣಸಿಯ ಕಾಶಿ ಹಿಂದೂ ವಿಶ್ವವಿದ್ಯಾಲಯದ 102ನೇ ವರ್ಷದ ಘಟಿಕೋತ್ಸವದಲ್ಲಿ ತೇಜಸ್ವಿನಿ ದಿಗಂಬರ್ ವೆರ್ಣೇಕರ್ 3 ಚಿನ್ನದ ಪದಕಗಳನ್ನು ಪಡೆದಿದ್ದಾಳೆ.

ಕಾಶಿ ಹಿಂದೂ ವಿಶ್ವವಿದ್ಯಾಲಯದ ಹಿಂದೂಸ್ತಾನಿ ಶಾಸ್ತಿçÃಯ ಸಂಗೀತದ ಸ್ನಾತಕೋತ್ತರ ಪದವಿಯಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿ ಪ್ರಥಮ ಸ್ಥಾನ ಪಡೆದ ತೇಜಸ್ವಿನಿಗೆ 3 ಚಿನ್ನದ ಪದಕಗಳು, 2ನಗದು ಬಹುಮಾನ ಹಾಗೂ ಜೊತೆಗೆ  5 ಪ್ರಶಸ್ತಿ ಪತ್ರಗಳು ದೊರೆತಿವೆ. ಇವಳು ತನ್ನ ಪದವಿ ಶಿಕ್ಷಣವನ್ನು ಶಿವಮೊಗ್ಗದ ಕುವೆಂಪು ವಿವಿ ಯಲ್ಲಿ ಪಡೆದಿದ್ದಳು. ಈ ಪ್ರತಿಭಾನ್ವಿತೆಯು ಶಿವಮೊಗ್ಗದ ಲಕ್ಷ್ಮೀ ಬಾಯಿ ಹಾಗೂ ದಿ| ಹೆಚ್.ಎಸ್. ಪ್ರಭಾಕರ್ ಶೇಟ್ ಅವರ ಮೊಮ್ಮಗಳಾಗಿದ್ದಾಳೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...