Monday, August 3, 2026
Monday, August 3, 2026

ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷರಾಗಿ ದಾದಾಪೀರ್ ನೇಮಕ

Date:

ಶಿವಮೊಗ್ಗ ಜಿಲ್ಲಾ ಜನತಾದಳ ಕಾರ್ಯಾಧ್ಯಕ್ಷರಾಗಿ ಶ್ರೀಯುತ ದಾದಪೀರ್‌ ರವರನ್ನು ನೇಮಕ ಮಾಡಿ ಜಿಲ್ಲಾಧ್ಯಕ್ಷರಾದ ಎಂ. ಶ್ರೀಕಾಂತ್‌ ರವರು ಆದೇಶಿಸಿದ್ದಾರೆ.

ಎಂ ಶ್ರೀಕಾಂತ್‌ ರವರು ಮಾತನಾಡಿ ಜವಾಬ್ದಾರಿಯಿಂದ ಪಕ್ಷದ ತತ್ವ-ಸಿದ್ದಾಂತಗಳಿಗೆ ಬದ್ದರಾಗಿ ಜಿಲ್ಲೆಯಲ್ಲಿ ಪಕ್ಷದ ಸಂಘಟನೆಗಾಗಿ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕೆಂದು ತಿಳಿಸಿದರು.

ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷರಾದ ಮಹಮ್ಮದ್‌ ಯೂಸುಫ್‌ ಮಾತನಾಡಿ, ಪಕ್ಷದ ಜಿಲ್ಲಾ ಕಾರ್ಯಾಧ್ಯಕ್ಷರಾಗಿ ಅಲ್ಪಸಂಖ್ಯಾತರ ಮುಖಂಡರಾದ ದಾದಪೀರ್‌ ರವರನ್ನು ನೇಮಕ ಮಾಡಿರುವುದು ನಾವು ಸ್ವಾಗತಿಸುತ್ತೇವೆ ಹಾಗೇ ನಮಗೆ ಪಕ್ಷ ಸಂಘಟಿಸಲು ಇನ್ನಷ್ಟು ಶಕ್ತಿ ತುಂಬಿದಂತಾಗಿದೆ.

ಈ ಸಂದರ್ಭದಲ್ಲಿ ಪಕ್ಷದ ಮಹಾ ಪ್ರಧಾನ ಕಾರ್ಯದರ್ಶಿ ತ್ಯಾಗರಾಜ್‌, ನಗರಾಧ್ಯಕ್ಷರಾದ ಗೋವಿಂದಪ್ಪ, ನಗರ ಕಾರ್ಯಾಧ್ಯಕ್ಷರಾದ ಸಿದ್ದಪ್ಪ, ಮುಖಂಡರಾದ ನಿಖಿಲ್‌, ಅಲ್ತಾಫ್‌, ವಾಜಿದ್‌, ಸೈಯದ್‌ ಸಮಿ ಇನ್ನಿತರರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...