Friday, May 15, 2026
Friday, May 15, 2026

ಆಧಾರ್ ಆರೈಕೆ ಕೇಂದ್ರದಲ್ಲಿ ಸಾಂಸ್ಕೃತಿಕ ಸಂಜೆ

Date:

ಕ್ಷೇಮ ಟ್ರಸ್ಟ್ (ರಿ) ವತಿಯಿಂದ ಶಿವಮೊಗ್ಗದ ಆಧಾರ ಆರೈಕೆ ಕೇಂದ್ರದಲ್ಲಿ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಮಾನಸಿಕ ರೋಗಿಗಳಿಗೆ ಪುನರ್ವಸತಿ ಕೇಂದ್ರವಾಗಿ `ಆಧಾರ’ ಕಳೆದ 20 ವರ್ಷಗಳಿಂದ ಸೇವೆ ಸಲ್ಲಿಸುತ್ತಿದೆ.

ಇದರಲ್ಲಿ ಮಹತ್ತರ ಪಾತ್ರ ವಹಿಸಿದ ಶ್ರೀ ಎನ್. ಗೋಪಾಲಕೃಷ್ಣ ಭಟ್ ಮತ್ತು ಶ್ರೀ ಎನ್. ರಾಘವೇಂದ್ರ ಭಟ್ ರವರಿಗೆ ಸನ್ಮಾನಿಸಲಾಯಿತು.

‘ಆಧಾರ’ದಲ್ಲಿರುವ ಸುಮಾರು 30 ಪುರುಷರು/ಮಹಿಳೆಯರು, ಸಂಗೀತ, ನೃತ್ಯ, ಭಾಷಣ, ಏಕಪಾತ್ರಾಭಿನಯದಂತಹ ಚಟುವಟಿಕೆಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟರು. ಅವರಿಗೆಲ್ಲಾ ಕ್ಷೇಮ ಟ್ರಸ್ಟ್ ವತಿಯಿಂದ `ವ್ಯಾಸಲೀನ್’ ಕ್ರೀಮ್‌ನ್ನು ವಿತರಿಸಲಾಯಿತು.

ಕ್ಷೇಮ ಟ್ರಸ್ಟ್ ನ ಡಾ. ಕೆ.ಆರ್. ಶ್ರೀಧರ್, ಶ್ರೀಮತಿ ವಿಜಯಾ ಶ್ರೀಧರ್, ಡಾ. ಕೆ.ಎಸ್. ಪವಿತ್ರಾ ಮತ್ತು ಡಾ. ಕೆ.ಎಸ್. ಶುಭ್ರತಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga Postal Department ಅಂಚೆ ಇಲಾಖೆ ಜೀವವಿಮಾ ಏಜೆಂಟ್ ಆಗ ಬಯಸುವಿರ? ಈ ಮಾಹಿತಿ ನಿಮಗಾಗಿ

Shimoga Postal Department ಶಿವಮೊಗ್ಗ ಅಂಚೆ ಇಲಾಖೆಯಲ್ಲಿ ಅಂಚೆ ಜೀವ ವಿಮೆ...

Karnataka Forest Department ವಾಹನ ಸಂಚಾರದ ಹೆಚ್ಚಳ: ವನ್ಯಜೀವಿಗಳ ಮುಕ್ತ ಓಡಾಟಕ್ಕೆ ಅಡ್ಡಿಯಾಗಿ ಮಾನವ- ವನ್ಯಪ್ರಾಣಿ ಸಂಘರ್ಷ ಹೆಚ್ಚುತ್ತಿದೆ- ಕುಮಾರ್ ಪುಷ್ಕರ್

Karnataka Forest Department ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮಾನವ–ವನ್ಯಜೀವಿ...