Wednesday, February 4, 2026
Wednesday, February 4, 2026

ಈಶ್ವರಪ್ಪನವರ ಮೇಲೆ ಸರ್ಜಿಕಲ್ ಸ್ಟ್ರೈಕ್- ಕಾಂಗ್ರೆಸ್ ಪ್ರತಿಕ್ರಿಯೆ

Date:

ಈಶ್ವರಪ್ಪನವರ ಮೇಲೆ ಬಿಜೆಪಿ ‘ಸರ್ಜಿ’ಕಲ್ ಸ್ಟ್ರೈಕ್ ನಡೆಸುತ್ತಿದೆ!

ಶಿವಮೊಗ್ಗದಲ್ಲಿ ಧನಂಜಯ ಸರ್ಜಿಯವರ ಮೂಲಕ ಈಶ್ವರಪ್ಪನವರ ರಾಜಕೀಯ ಜೀವನಕ್ಕೆ ಅಂತ್ಯ ಹಾಡಲು ಬಿಜೆಪಿ ಸಿದ್ಧತೆ ನಡೆಸಿದೆ,
ಇತ್ತ ಮಂತ್ರಿಗಿರಿ ನೀಡದೆ ಮೂಲೆಗುಂಪು ಮಾಡಲಾಗಿದೆ!

ಯಡಿಯೂರಪ್ಪನವರಂತೆ ಈಶ್ವರಪ್ಪನವರನ್ನೂ ಮಾರ್ಗದರ್ಶಕ ಮಂಡಳಿಗೆ ಕಳಿಸಲಿದೆ ಬಿಜೆಪಿ -ಎಂದು ರಾಜ್ಯ ಕಾಂಗ್ರೆಸ್ ತನ್ನ ಟ್ವಿಟರ್ ಸಂದೇಶದಲ್ಲಿ
ರಾಜಕೀಯ ಟೀಕೆ ಮಾಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...