Tuesday, March 31, 2026
Tuesday, March 31, 2026

ಈಶ್ವರಪ್ಪನವರ ಮೇಲೆ ಸರ್ಜಿಕಲ್ ಸ್ಟ್ರೈಕ್- ಕಾಂಗ್ರೆಸ್ ಪ್ರತಿಕ್ರಿಯೆ

Date:

ಈಶ್ವರಪ್ಪನವರ ಮೇಲೆ ಬಿಜೆಪಿ ‘ಸರ್ಜಿ’ಕಲ್ ಸ್ಟ್ರೈಕ್ ನಡೆಸುತ್ತಿದೆ!

ಶಿವಮೊಗ್ಗದಲ್ಲಿ ಧನಂಜಯ ಸರ್ಜಿಯವರ ಮೂಲಕ ಈಶ್ವರಪ್ಪನವರ ರಾಜಕೀಯ ಜೀವನಕ್ಕೆ ಅಂತ್ಯ ಹಾಡಲು ಬಿಜೆಪಿ ಸಿದ್ಧತೆ ನಡೆಸಿದೆ,
ಇತ್ತ ಮಂತ್ರಿಗಿರಿ ನೀಡದೆ ಮೂಲೆಗುಂಪು ಮಾಡಲಾಗಿದೆ!

ಯಡಿಯೂರಪ್ಪನವರಂತೆ ಈಶ್ವರಪ್ಪನವರನ್ನೂ ಮಾರ್ಗದರ್ಶಕ ಮಂಡಳಿಗೆ ಕಳಿಸಲಿದೆ ಬಿಜೆಪಿ -ಎಂದು ರಾಜ್ಯ ಕಾಂಗ್ರೆಸ್ ತನ್ನ ಟ್ವಿಟರ್ ಸಂದೇಶದಲ್ಲಿ
ರಾಜಕೀಯ ಟೀಕೆ ಮಾಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಎಲ್ಲರೂ ಸಹಬಾಳ್ವೆ,ಸಹಕಾರ ಸೇವಾ ಮನೋಭಾವನೆಯಿಂದ ಬಾಳಬೇಕೆಂಬುದೇ ಮಹಾವೀರರ ಸಂದೇಶ- ಕೆ. ರಂಗನಾಥ್

ನಮ್ಮೂರ ಬಳಗದ ವತಿಯಿಂದ ಭಾರತೀಯ ಧಾರ್ಮಿಕ ಸುಧಾರಕರು ಮತ್ತು ಆಧ್ಯಾತ್ಮಿಕ ನಾಯಕರು...

Adichunchabagiri Education Trust ದೇಹ ಆರೋಗ್ಯವಾಗಿದ್ದರೆ, ದೇಶವೂ ಆರೋಗ್ಯ- ಶ್ರೀನಾದಮಾಯಾನಂದನಾಥಶ್ರೀ

ದೇಹದ ಆರೋಗ್ಯ ಉತ್ತಮವಾಗಿದ್ದರೆ, ದೇಶದ ಆರೋಗ್ಯವೂ ಚೆನ್ನಾಗಿರುತ್ತದೆ ಎಂದು ಶ್ರೀ ಆದಿ...

Klive Special Article ಮರೆಯಲಾಗದ ಮಾನವೀಯ ಸಂದೇಶ ಸಾರಿದ ಶ್ರೀಮಹಾವೀರ. ...

Klive Special Article ಜನ ಸಂಸ್ಕೃತಿಗಳು ನಿಂತ ನೀರಾದಾಗಲೆಲ್ಲಾ ಅದನ್ನು...