Wednesday, October 2, 2024
Wednesday, October 2, 2024

ಸೀಎಂ ಭರವಸೆ ಸಿಕ್ಕಿದೆ- ಶಾಸಕ ಕೆ.ಎಸ್. ಈಶ್ವರಪ್ಪ

Date:

ಇಲ್ಲಿಯವರೆಗೂ ತಾಳ್ಮೆಯಿಂದಿದ್ದ ಶಾಸಕ ಈಶ್ವರಪ್ಪನವರೀಗ ತಮ್ಮ ಪಕ್ಷದವರಿಗೆ ಮನದಾಳದ ನೋವು ಮುಟ್ಟಿಸಿದ್ದಾರೆ.
ಬೆಂಗಳೂರಿನಲ್ಲಿ ವಿಶೇಷ ಪತ್ರಿಕಾಗೋಷ್ಢಿಯಲ್ಲಿ
ಈ ಪ್ರತಿಕ್ರಿಯೆ ಅ ವರಿಂದ ವ್ಯಕ್ತವಾಗಿದೆ.

ಶೇಕಡ 4o ರ ಭ್ರಷ್ಟಾಚಾರ ಹಗರಣದಲ್ಲಿ ಈಶ್ವರಪ್ಪನವರಿಗೆ ಕ್ಲೀನ್ ಚಿಟ್ ಸಿಕ್ಕಿದೆ.
ಇಷ್ಟು ತಿಂಗಳಾದರೂ ತಮ್ಮನ್ನ ಮತ್ತೆ ಸಂಪುಟಕ್ಕೆ ಸೇರ್ಪಡೆ ಗೊಳಿಸದೇ ಇರುವ ಬಗ್ಗೆ ಅವರು ಅಸಮಾಧಾನವನ್ನ ಹೊರಹಾಕಿದ್ದಾರೆ. ಬೆಳಗಾವಿ ಅಧಿವೇಶನಕ್ಕೆ ಗೈರುಹಾಜರಾಗಲು ಇದೂ ಪ್ರಮುಖ ಕಾರಣವೆನ್ನಬಹುದು.
ಸಭಾಧ್ಯಕ್ಷರಿಗೆ ಸಕಾರಣ ತಿಳಿಸಿರುವುದಾಗಿ ಹೇಳಿಕೆ ನೀಡಿದ್ದಾರೆ.
ಪ್ರಭಾವೀ ಸಮುದಾಯದ ಮುಖಂಡರಾಗಿ ಅವರು ವ್ಯಕ್ತಪಡಿಸಿದ
ಅತೃಪ್ತಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಅರ್ಥವಾಗಿದೆ. ತಕ್ಷಣ ಸೀಎಂ ಈಶ್ವರಪ್ಪನವರಿಗೆ ಸೂಕ್ತ ಸಂದೇಶ ಕಳಿಸಿದ್ದಾರೆ. ತೃಪ್ತಗೊಂಡ ಈಶ್ವರಪ್ಪನವರು
ಸಂಪುಟಕ್ಕೆ ಸೇರ್ಪಡೆಮಾಡಿಕೊಳ್ಳಲು ಸೀಎಂ ಭರವಸೆ
ನೀಡಿದ್ದಾರೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ...

Gandhi Jayanthi ಗಾಂಧೀಜಿ ಅವರಲ್ಲದೇ ಅನೇಕರ ಹೋರಾಟದ ಫಲ, ಸ್ವಾತಂತ್ರ್ಯ. ಅದನ್ನ ಉಳಿಸಿಕೊಳ್ಳಬೇಕು- ಮಧು ಬಂಗಾರಪ್ಪ

Gandhi Jayanthi ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ...

Shivamogga Dasara ಶಿವಮೊಗ್ಗ ದಸರಾ ಉತ್ಸವಕ್ಕೆ ಕ್ಷಣಗಣನೆ

Shivamogga Dasara ರಾಜ್ಯದ ಎರಡನೇ ಅತಿ ದೊಡ್ಡ ದಸರಾ ಮಹೋತ್ಸವ ‘ಶಿವಮೊಗ್ಗ...

Chaudeshwari Temple ಶಿವಮೊಗ್ಗ ಚಾಲುಕ್ಯನಗರದ ಶ್ರೀಚೌಡೇಶ್ವರಿ ದೇಗುಲದಲ್ಲಿ ನವರಾತ್ರಿ ಉತ್ಸವ

Chaudeshwari Temple ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ನವರಾತ್ರಿಯ...