Monday, December 15, 2025
Monday, December 15, 2025

ಸೀಎಂ ಭರವಸೆ ಸಿಕ್ಕಿದೆ- ಶಾಸಕ ಕೆ.ಎಸ್. ಈಶ್ವರಪ್ಪ

Date:

ಇಲ್ಲಿಯವರೆಗೂ ತಾಳ್ಮೆಯಿಂದಿದ್ದ ಶಾಸಕ ಈಶ್ವರಪ್ಪನವರೀಗ ತಮ್ಮ ಪಕ್ಷದವರಿಗೆ ಮನದಾಳದ ನೋವು ಮುಟ್ಟಿಸಿದ್ದಾರೆ.
ಬೆಂಗಳೂರಿನಲ್ಲಿ ವಿಶೇಷ ಪತ್ರಿಕಾಗೋಷ್ಢಿಯಲ್ಲಿ
ಈ ಪ್ರತಿಕ್ರಿಯೆ ಅ ವರಿಂದ ವ್ಯಕ್ತವಾಗಿದೆ.

ಶೇಕಡ 4o ರ ಭ್ರಷ್ಟಾಚಾರ ಹಗರಣದಲ್ಲಿ ಈಶ್ವರಪ್ಪನವರಿಗೆ ಕ್ಲೀನ್ ಚಿಟ್ ಸಿಕ್ಕಿದೆ.
ಇಷ್ಟು ತಿಂಗಳಾದರೂ ತಮ್ಮನ್ನ ಮತ್ತೆ ಸಂಪುಟಕ್ಕೆ ಸೇರ್ಪಡೆ ಗೊಳಿಸದೇ ಇರುವ ಬಗ್ಗೆ ಅವರು ಅಸಮಾಧಾನವನ್ನ ಹೊರಹಾಕಿದ್ದಾರೆ. ಬೆಳಗಾವಿ ಅಧಿವೇಶನಕ್ಕೆ ಗೈರುಹಾಜರಾಗಲು ಇದೂ ಪ್ರಮುಖ ಕಾರಣವೆನ್ನಬಹುದು.
ಸಭಾಧ್ಯಕ್ಷರಿಗೆ ಸಕಾರಣ ತಿಳಿಸಿರುವುದಾಗಿ ಹೇಳಿಕೆ ನೀಡಿದ್ದಾರೆ.
ಪ್ರಭಾವೀ ಸಮುದಾಯದ ಮುಖಂಡರಾಗಿ ಅವರು ವ್ಯಕ್ತಪಡಿಸಿದ
ಅತೃಪ್ತಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಅರ್ಥವಾಗಿದೆ. ತಕ್ಷಣ ಸೀಎಂ ಈಶ್ವರಪ್ಪನವರಿಗೆ ಸೂಕ್ತ ಸಂದೇಶ ಕಳಿಸಿದ್ದಾರೆ. ತೃಪ್ತಗೊಂಡ ಈಶ್ವರಪ್ಪನವರು
ಸಂಪುಟಕ್ಕೆ ಸೇರ್ಪಡೆಮಾಡಿಕೊಳ್ಳಲು ಸೀಎಂ ಭರವಸೆ
ನೀಡಿದ್ದಾರೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...