Monday, August 3, 2026
Monday, August 3, 2026

ಅಕ್ರಮ ದಾಸ್ತಾನಾಗಿರುವ ಪಡಿತರ ಅಕ್ಕಿ ಬಹಿರಂಗ ಹರಾಜು

Date:

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಶಿಕಾರಿಪುರ ಕಿರಣ್ ಟಾಕೀಸ್ ಹಿಂಭಾಗದ ಮಳಿಗೆಯಲ್ಲಿ ಸಚಿನ್ ಬಿನ್ ವೀರಪ್ಪ ಚನ್ನಕೇಶವನಗರ ಇವರು ಅಕ್ರಮವಾಗಿ ದಾಸ್ತಾನು ಇರಿಸಿದ್ದ 6.75 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದುಕೊಂಡು ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿತ್ತು. ಈ ಅಕ್ಕಿಯನ್ನು ಡಿಸೆಂಬರ್ 28 ರಂದು ಬೆಳಿಗ್ಗೆ 11.00 ಕ್ಕೆ ಶಿಕಾರಿಪುರ ಎಪಿಎಂಸಿ ಆವರಣದ ಕೆ.ಎಫ್.ಸಿ.ಎಸ್.ಸಿ. ಸಗಟು ಮಳಿಗೆಯಲ್ಲಿ ತಹಶೀಲ್ದಾರ್‍ರವರ ಸಮಕ್ಷಮ ಬಹಿರಂಗ ಹರಾಜು ಮಾಡಲಾಗುತ್ತದೆ.

ಹರಾಜಿನಲ್ಲಿ ಭಾಗವಹಿಸಲು ಆಸಕ್ತರಿರುವ ಎಪಿಎಂಸಿ ಪರವಾನಗಿ ಹೊಂದಿರುವ ಬಿಡ್ಡುದಾರರು ಷರತ್ತುಗಳಿಗೆ ಒಳಪಟ್ಟು ಭದ್ರತಾ ಠೇವಣಿ ಪಾವತಿಸಿ ಗೊತ್ತುಪಡಿಸಿದ ದಿನಾಂಕದಂದು ಒಂದು ಗಂಟೆ ಮುಂಚಿತವಾಗಿ ಹಾಜರಿದ್ದು, ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಶಿಕಾರಿಪುರ ತಾಲೂಕು ತಹಶೀಲ್ದಾರ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...