Tuesday, March 31, 2026
Tuesday, March 31, 2026

ಶಿವಮೊಗ್ಗದಲ್ಲಿ ಶ್ರೀನವಚಂಡಿಕಾಯಾಗ

Date:

ಶಿವಮೊಗ್ಗ ಗ್ರಾಮದೇವತೆ ಕೋಟೆ ಶ್ರೀಚಂಡಿಕಾ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ದಿನಾಂಕ 22-12-2022 ಗುರುವಾರ ಬೆಳಿಗ್ಗೆ 8:30 ರಿಂದ 1:00 ವರೆಗೆ ಜನರ ಸುಖ-ಶಾಂತಿ-ನೆಮ್ಮದಿ ಮತ್ತು ದೇಶದ ಸರ್ವಾಭಿವೃದ್ಧಿಗಾಗಿ ಸಂಕಲ್ಪಿಸಿ ಶ್ರೀನವಚಂಡಿಕಾಯಾಗವನ್ನು ನೆರವೇರಿಸಲಾಗುತ್ತದೆ.

ಈ ಮಹತ್ಕಾರ್ಯಕ್ಕೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಅಮ್ಮನವರ ಕೃಪೆಗೆ ಪಾತ್ರರಾಗಬೇಕೆಂದು ಪ್ರಧಾನ ಅರ್ಚಕರಾದ ವಿದ್ವಾನ್ ಶಂಕರಾನಂದ ಜೋಯ್ಸ್ ಅವರು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಎಲ್ಲರೂ ಸಹಬಾಳ್ವೆ,ಸಹಕಾರ ಸೇವಾ ಮನೋಭಾವನೆಯಿಂದ ಬಾಳಬೇಕೆಂಬುದೇ ಮಹಾವೀರರ ಸಂದೇಶ- ಕೆ. ರಂಗನಾಥ್

ನಮ್ಮೂರ ಬಳಗದ ವತಿಯಿಂದ ಭಾರತೀಯ ಧಾರ್ಮಿಕ ಸುಧಾರಕರು ಮತ್ತು ಆಧ್ಯಾತ್ಮಿಕ ನಾಯಕರು...

Adichunchabagiri Education Trust ದೇಹ ಆರೋಗ್ಯವಾಗಿದ್ದರೆ, ದೇಶವೂ ಆರೋಗ್ಯ- ಶ್ರೀನಾದಮಾಯಾನಂದನಾಥಶ್ರೀ

ದೇಹದ ಆರೋಗ್ಯ ಉತ್ತಮವಾಗಿದ್ದರೆ, ದೇಶದ ಆರೋಗ್ಯವೂ ಚೆನ್ನಾಗಿರುತ್ತದೆ ಎಂದು ಶ್ರೀ ಆದಿ...

Klive Special Article ಮರೆಯಲಾಗದ ಮಾನವೀಯ ಸಂದೇಶ ಸಾರಿದ ಶ್ರೀಮಹಾವೀರ. ...

Klive Special Article ಜನ ಸಂಸ್ಕೃತಿಗಳು ನಿಂತ ನೀರಾದಾಗಲೆಲ್ಲಾ ಅದನ್ನು...