Sunday, December 14, 2025
Sunday, December 14, 2025

ಪಂಜರವ ತೆರೆದು ಬಿಡಿ -ಕವನಸಂಕಲನ ಲೋಕಾರ್ಪಣೆ

Date:

ವಾಗೀಶ ಆರಾಧ್ಯ ಮಠದವರ ಮೊದಲ ಪ್ರಯತ್ನ ಪಂಜರವ ತೆರೆಯ ತೆರೆದುಬಿಡಿ ಕವನ ಸಂಕಲನದ ಬಿಡುಗಡೆ ಸಮಾರಂಭ ದಿನಾಂಕ 22-12-2022 ನಡೆಯಲಿದೆ.

ಪಂಜರವ ತೆರೆದುಬಿಡಿ ಎಂಬ ಕವನ ಸಂಕಲನವನ್ನು ವಾಗೀಶ ಆರಾಧ್ಯ ಮಠ, ಗಣಿತ ಶಿಕ್ಷಕರು, ಸರ್ಕಾರಿ ಪ್ರೌಢಶಾಲೆ ಕಲ್ಮನೆ, ಶಿಕಾರಿಪುರ ತಾಲೂಕು ಇವರು ಒಬ್ಬ ಹವ್ಯಾಸಿ ಬರಹಗಾರರಾಗಿದ್ದಾರೆ. ಇವರ ಕೆಲವು ಕವನಗಳನ್ನ ಕವನ ಸಂಕಲನದ ರೂಪದಲ್ಲಿ ಹೊರತರಬೇಕೆಂಬ ಇಚ್ಛೆಯಿಂದ ಪಂಜರವ ತೆರೆದುಬಿಡಿ ಎಂಬ ಕವನ ಸಂಕಲನವನ್ನು ಮುದ್ರಣ ಮಾಡಿಸಿದ್ದಾರೆ. ಇದನ್ನು ಲೋಕಾರ್ಪಣೆ ಮಾಡಬೇಕೆಂಬ ಉದ್ದೇಶದಿಂದ ಡಿಸೆಂಬರ್ 22 ಗುರುವಾರದಂದು ಸಂಜೆ 6:00ಗೆ ಮಥುರ ಪ್ಯಾರಡೈಸ್, ಬಾಲ ರಾಜ್ ಅರಸ್ ರಸ್ತೆ ಇಲ್ಲಿ ಸಮಾರಂಭವನ್ನು ಆಯೋಜಿಸಲಾಗಿದೆ. ಆಸಕ್ತರು, ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...