Tuesday, March 31, 2026
Tuesday, March 31, 2026

ಪಂಜರವ ತೆರೆದು ಬಿಡಿ -ಕವನಸಂಕಲನ ಲೋಕಾರ್ಪಣೆ

Date:

ವಾಗೀಶ ಆರಾಧ್ಯ ಮಠದವರ ಮೊದಲ ಪ್ರಯತ್ನ ಪಂಜರವ ತೆರೆಯ ತೆರೆದುಬಿಡಿ ಕವನ ಸಂಕಲನದ ಬಿಡುಗಡೆ ಸಮಾರಂಭ ದಿನಾಂಕ 22-12-2022 ನಡೆಯಲಿದೆ.

ಪಂಜರವ ತೆರೆದುಬಿಡಿ ಎಂಬ ಕವನ ಸಂಕಲನವನ್ನು ವಾಗೀಶ ಆರಾಧ್ಯ ಮಠ, ಗಣಿತ ಶಿಕ್ಷಕರು, ಸರ್ಕಾರಿ ಪ್ರೌಢಶಾಲೆ ಕಲ್ಮನೆ, ಶಿಕಾರಿಪುರ ತಾಲೂಕು ಇವರು ಒಬ್ಬ ಹವ್ಯಾಸಿ ಬರಹಗಾರರಾಗಿದ್ದಾರೆ. ಇವರ ಕೆಲವು ಕವನಗಳನ್ನ ಕವನ ಸಂಕಲನದ ರೂಪದಲ್ಲಿ ಹೊರತರಬೇಕೆಂಬ ಇಚ್ಛೆಯಿಂದ ಪಂಜರವ ತೆರೆದುಬಿಡಿ ಎಂಬ ಕವನ ಸಂಕಲನವನ್ನು ಮುದ್ರಣ ಮಾಡಿಸಿದ್ದಾರೆ. ಇದನ್ನು ಲೋಕಾರ್ಪಣೆ ಮಾಡಬೇಕೆಂಬ ಉದ್ದೇಶದಿಂದ ಡಿಸೆಂಬರ್ 22 ಗುರುವಾರದಂದು ಸಂಜೆ 6:00ಗೆ ಮಥುರ ಪ್ಯಾರಡೈಸ್, ಬಾಲ ರಾಜ್ ಅರಸ್ ರಸ್ತೆ ಇಲ್ಲಿ ಸಮಾರಂಭವನ್ನು ಆಯೋಜಿಸಲಾಗಿದೆ. ಆಸಕ್ತರು, ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಎಲ್ಲರೂ ಸಹಬಾಳ್ವೆ,ಸಹಕಾರ ಸೇವಾ ಮನೋಭಾವನೆಯಿಂದ ಬಾಳಬೇಕೆಂಬುದೇ ಮಹಾವೀರರ ಸಂದೇಶ- ಕೆ. ರಂಗನಾಥ್

ನಮ್ಮೂರ ಬಳಗದ ವತಿಯಿಂದ ಭಾರತೀಯ ಧಾರ್ಮಿಕ ಸುಧಾರಕರು ಮತ್ತು ಆಧ್ಯಾತ್ಮಿಕ ನಾಯಕರು...

Adichunchabagiri Education Trust ದೇಹ ಆರೋಗ್ಯವಾಗಿದ್ದರೆ, ದೇಶವೂ ಆರೋಗ್ಯ- ಶ್ರೀನಾದಮಾಯಾನಂದನಾಥಶ್ರೀ

ದೇಹದ ಆರೋಗ್ಯ ಉತ್ತಮವಾಗಿದ್ದರೆ, ದೇಶದ ಆರೋಗ್ಯವೂ ಚೆನ್ನಾಗಿರುತ್ತದೆ ಎಂದು ಶ್ರೀ ಆದಿ...

Klive Special Article ಮರೆಯಲಾಗದ ಮಾನವೀಯ ಸಂದೇಶ ಸಾರಿದ ಶ್ರೀಮಹಾವೀರ. ...

Klive Special Article ಜನ ಸಂಸ್ಕೃತಿಗಳು ನಿಂತ ನೀರಾದಾಗಲೆಲ್ಲಾ ಅದನ್ನು...