Monday, February 2, 2026
Monday, February 2, 2026

ಪದ್ಮಶ್ರೀ ಹೊಸಹಳ್ಳಿ ಕೇಶವಮೂರ್ತಿ ದಿವಂಗತ

Date:

ಪದ್ಮಶ್ರೀ ಪುರಸ್ಕೃತ ಹೆಸರಾಂತ ಗಮಕ‌ ಕಲಾವಿದ ಹೊ‌ಸಹಳ್ಳಿಯ ಶ್ರೀ ಹೆಚ್. ಆರ್. ಕೇಶವಮೂರ್ತಿ (88 ವರ್ಷಗಳು) ಇನ್ನಿಲ್ಲ. ಇವರು ಕರ್ನಾಟಕದ ಗಮಕ ಲೋಕದ ಹಿರಿಯ ಕಲಾವಿದರಾಗಿದ್ದರು.

ಇತ್ತೀಚೆಗಷ್ಟೇ ಭಾರತ ಸರ್ಕಾರ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ
ಗೌರವಿಸಿತ್ತು. ಗಮಕ ಕಲಾಪ್ರಕಾರಕ್ಕೆ ಕೇಶವ ಮೂರ್ತಿಯವರು ತಮ್ಮ ಧ್ವನಿ ವೈಶಿಷ್ಟ್ಯ ಹಾಗೂ ಪ್ರಸ್ತುತಿಗಳಿಂದ ಹೆಸರಾಗಿದ್ದರು.

ಸದಾ ನಗುಮುಖದಿಂದ ಎಲ್ಲರೊಂದಿಗೆ ಬೆರೆತು
ಜನಪ್ರಿಯರಾಗಿದ್ದರು.
ಕುಮಾರವ್ಯಾಸ ಕವಿಯ ಕರ್ಣಾಟ ಭಾರತ ಕಥಾಮಂಜರಿ ಕಾವ್ಯವನ್ನ ಪೂರ್ಣ ವಾಚನಮಾಡಿ ಸಿದ್ಧಪಡಿಸಿ ಗಮಕ ಕಲಾರಸಿಕರಿಗೆ ಕೇಳಿಸಿಕೊಳ್ಳುವ ಮಹದೋಪಕಾರಮಾಡಿದ್ದಾರೆ.ಅಗಲಿದ ಹಿರಿಯರ ಆತ್ಮಕ್ಕೆ ಶ್ರದ್ಧಾಂಜಲಿ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...