Monday, August 3, 2026
Monday, August 3, 2026

ಅಮರ ಗಮಕಿ ಪದ್ಮಶ್ರೀ ಹೆಚ್.ಆರ್. ಕೇಶವಮೂರ್ತಿ

Date:

ಡಿಸೆಂಬರ್ 21 ರಂದು ವಯೋಸಹಜ ಅನಾರೋಗ್ಯದಿಂದ ನಿಧನ ಹೊಂದಿದ ಪ್ರಸಿದ್ದ ಗಮಕ ಕಲಾವಿದ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಹೆಚ್.ಆರ್.ಕೇಶವಮೂರ್ತಿ, ಇವರ ಅಂತ್ಯಕ್ರಿಯೆಯು ಹೊಸಹಳ್ಳಿಯಲ್ಲಿ ಸರ್ಕಾರಿ ಗೌರವದೊಂದಿಗೆ ನೆರವೇರಿತು.

ಮೃತರ ಗೌರವಾರ್ಥ ಸರ್ಕಾರ, ಸರ್ಕಾರಿ ಗೌರವದೊಂದಿಗೆ ಅಂತಿಮ ಕ್ರಿಯೆ ನಡೆಸಲು ಆದೇಶಿಸಿರುವನ್ವಯ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಕುಮಾರ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್, ಮಹಾನಗರಪಾಲಿಕೆ ಮಹಾಪೌರ ಶಿವಕುಮಾರ್ ಸೇರಿದಂತೆ ಇತರೆ ಗಣ್ಯರು ಪಾರ್ಥೀವ ಶರೀರಕ್ಕೆ ಪುಷ್ಪಮಾಲೆ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಿದರು. ಬಳಿಕ ಶಿಷ್ಟಾಚಾರದಂತೆ ಪೊಲೀಸ್ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಮೃತರ ಪತ್ನಿ, ಪುತ್ರಿ, ಬಂಧುಗಳು, ವಿಪ್ರ ಸಮಾಜದ ಮುಖಂಡರು, ಸಾರ್ವಜನಿಕರು, ಜನಪ್ರತಿನಿಧಿಗಳು, ಅಧಿಕಾರಿಗಳು, ಪಾಲ್ಗೊಂಡಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...