Monday, February 2, 2026
Monday, February 2, 2026

ಕೆನರಾ ಬ್ಯಾಂಕ್ ಉದ್ಯೋಗ ತರಬೇತಿ ಸಂಸ್ಥೆಯ ಚಟುವಟಿಕೆ ಉದ್ಘಾಟನೆ

Date:

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಹೊಳಲೂರಿನಲ್ಲಿ ಲಘು ವಾಹನ ಚಾಲನಾ ತರಬೇತಿ ಮತ್ತು ಕಂಪ್ಯೂಟರ್ ಡಿಟಿಪಿ ತರಬೇತಿ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಶ್ರೀ ಸಂದೀಪ್ ರಾವ್ ಡಿಜಿಎಂ ಕೆನರಾ ಬ್ಯಾಂಕ್ ಕೇಂದ್ರಯಾ ಕಛೇರಿ ಶಿವಮೊಗ್ಗ, ಜಿಲ್ಲಾ ಪಂಚಾಯತಿಯ ಶ್ರೀಮತಿ ನಂದಿನಿ ಯೋಜನಾ ನರ‍್ದೇಶಕರು, ಕಾರ್ಯಕ್ರಮದಲ್ಲಿ ಭಾಗವಹಿಸಿ ಶಿಬಿರರ‍್ಥಿಗಳಿಗೆ ತರಬೇತಿಯ ಮಹತ್ವವನ್ನು ವಿವರಿಸುವುದರ ಜೊತೆಗೆ LLR ಲೈಸೆನ್ಸ್ ವಿತ್ತರಿಸಿದರು.

ಈ ಸಂದರ್ಭದಲ್ಲಿ ಶ್ರೀ ಯತೀಶ್ ದೇವಯ್ಯ LDDM ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ಶಿವಮೊಗ್ಗ ಸಂಸ್ಥೆಯ ನಿರ್ದೇಶಕರಾದ ಸೀತಾರಾಮ್ ಎನ್ ಭಟ್ ,ಉಮೇಶ್ ಮತ್ತು ಯತಿರಾಜ್, ತರಬೇತುದಾರರಾದ ಆರೀಪ್, ಲೋಹಿತ್ ಮತ್ತು ಸುರೇಶ್ ವೈ ಹಳ್ಳಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...