Monday, December 15, 2025
Monday, December 15, 2025

ಹಿಂದೂ ಜಾಗರಣ ವೇದಿಕೆ ತ್ರೈವಾರ್ಷಿಕ ಸಮ್ಮೇಳನ

Date:

ಹಿಂದೂ ಜಾಗರಣ ವೇದಿಕೆಯ ಮೂರನೇ ತ್ರೈ ವಾರ್ಷಿಕ ಪ್ರಾಂತ ಸಮ್ಮೇಳನವು ಇದೇ ತಿಂಗಳ ಡಿಸೆಂಬರ್ 25ರಂದು ಶಿವಮೊಗ್ಗದ ಎನ್ ಈ ಎಸ್ ಕಾಲೇಜು ಮೈದಾನದಲ್ಲಿ ನಡೆಯಲಿದೆ.

ಈ ಸಮ್ಮೇಳನಕ್ಕೆ ಕರ್ನಾಟಕ ದಕ್ಷಿಣ ಪ್ರಾಂತದ 16 ಸರ್ಕಾರಿ ಜಿಲ್ಲೆಗಳಿಂದ ಹಿಂದೂ ಜಾಗರಣ ಘಟಕದ ಸುಮಾರು 4000 ಪ್ರತಿ ನಿಧಿಗಳು ಭಾಗವಹಿಸಲಿದ್ದಾರೆ.

ಹಿಂದೂ ಸಮಾಜ ಎದುರಿಸುತ್ತಿರುವ ಸವಾಲುಗಳು ಮತ್ತು ಪರಿಹಾರ ವಿಷಯವಾಗಿ ಗೋಷ್ಠಿ ನಡೆಯಲಿದೆ.

ನಂತರ ಶಿವಮೊಗ್ಗ ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿನಿಧಿಗಳ ಶೋಭಾ ಯಾತ್ರೆ ನಡೆಯಲಿದೆ.

ಶೋಭಾಯಾತ್ರೆಯ ನಂತರ, ಶಿವಮೊಗ್ಗದ ಎನ್ ಇ ಎಸ್ ಮೈದಾನದಲ್ಲಿ ಸಾರ್ವಜನಿಕ ನಡೆಯಲಿದೆ.

ಈ ಸಭೆಯ ಮುಖ್ಯ ಅತಿಥಿಗಳಾಗಿ ಶಾಂತವೇರಿ ಶ್ರೀ ರಾಮಮೋಹನ್ ಅವರು ಭಾಗವಹಿಸಲಿದ್ದಾರೆ.

ಹಿಂದೂ ಜಾಗರಣದ ಪ್ರಮುಖರಾದ ಶ್ರೀ ಜಗದೀಶ ಕಾರಂತರು ಪ್ರಾಸ್ತಾವಿಕ ಭಾಷಣ ಮಾಡಲಿದ್ದಾರೆ. ದಿಕ್ಸೂಚಿ
ಭಾಷಣವನ್ನು ಮಧ್ಯಪ್ರದೇಶದ ಭೂಪಾಲ್ ಸಂಸದರಾದ ಸ್ವಾದ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರು ಮಾಡಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಪ್ರಾಂತ ಸಂಚಾಲಕರಾದ, ದೊ. ಕೇಶವ ಮೂರ್ತಿ, ಹಾಗೂ ಸ್ವಾಗತ ಸಮಿತಿ ಅಧ್ಯಕ್ಷರಾದ ಡಾ. ತೇಜಸ್ವಿ ಅವರು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...