Sunday, August 2, 2026
Sunday, August 2, 2026

ಹಿಂದೂ ಜಾಗರಣ ವೇದಿಕೆ ತ್ರೈವಾರ್ಷಿಕ ಸಮ್ಮೇಳನ

Date:

ಹಿಂದೂ ಜಾಗರಣ ವೇದಿಕೆಯ ಮೂರನೇ ತ್ರೈ ವಾರ್ಷಿಕ ಪ್ರಾಂತ ಸಮ್ಮೇಳನವು ಇದೇ ತಿಂಗಳ ಡಿಸೆಂಬರ್ 25ರಂದು ಶಿವಮೊಗ್ಗದ ಎನ್ ಈ ಎಸ್ ಕಾಲೇಜು ಮೈದಾನದಲ್ಲಿ ನಡೆಯಲಿದೆ.

ಈ ಸಮ್ಮೇಳನಕ್ಕೆ ಕರ್ನಾಟಕ ದಕ್ಷಿಣ ಪ್ರಾಂತದ 16 ಸರ್ಕಾರಿ ಜಿಲ್ಲೆಗಳಿಂದ ಹಿಂದೂ ಜಾಗರಣ ಘಟಕದ ಸುಮಾರು 4000 ಪ್ರತಿ ನಿಧಿಗಳು ಭಾಗವಹಿಸಲಿದ್ದಾರೆ.

ಹಿಂದೂ ಸಮಾಜ ಎದುರಿಸುತ್ತಿರುವ ಸವಾಲುಗಳು ಮತ್ತು ಪರಿಹಾರ ವಿಷಯವಾಗಿ ಗೋಷ್ಠಿ ನಡೆಯಲಿದೆ.

ನಂತರ ಶಿವಮೊಗ್ಗ ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿನಿಧಿಗಳ ಶೋಭಾ ಯಾತ್ರೆ ನಡೆಯಲಿದೆ.

ಶೋಭಾಯಾತ್ರೆಯ ನಂತರ, ಶಿವಮೊಗ್ಗದ ಎನ್ ಇ ಎಸ್ ಮೈದಾನದಲ್ಲಿ ಸಾರ್ವಜನಿಕ ನಡೆಯಲಿದೆ.

ಈ ಸಭೆಯ ಮುಖ್ಯ ಅತಿಥಿಗಳಾಗಿ ಶಾಂತವೇರಿ ಶ್ರೀ ರಾಮಮೋಹನ್ ಅವರು ಭಾಗವಹಿಸಲಿದ್ದಾರೆ.

ಹಿಂದೂ ಜಾಗರಣದ ಪ್ರಮುಖರಾದ ಶ್ರೀ ಜಗದೀಶ ಕಾರಂತರು ಪ್ರಾಸ್ತಾವಿಕ ಭಾಷಣ ಮಾಡಲಿದ್ದಾರೆ. ದಿಕ್ಸೂಚಿ
ಭಾಷಣವನ್ನು ಮಧ್ಯಪ್ರದೇಶದ ಭೂಪಾಲ್ ಸಂಸದರಾದ ಸ್ವಾದ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರು ಮಾಡಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಪ್ರಾಂತ ಸಂಚಾಲಕರಾದ, ದೊ. ಕೇಶವ ಮೂರ್ತಿ, ಹಾಗೂ ಸ್ವಾಗತ ಸಮಿತಿ ಅಧ್ಯಕ್ಷರಾದ ಡಾ. ತೇಜಸ್ವಿ ಅವರು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...