Thursday, June 18, 2026
Thursday, June 18, 2026

ಹಿಂದೂ ಜಾಗರಣ ವೇದಿಕೆ ತ್ರೈವಾರ್ಷಿಕ ಸಮ್ಮೇಳನ

Date:

ಹಿಂದೂ ಜಾಗರಣ ವೇದಿಕೆಯ ಮೂರನೇ ತ್ರೈ ವಾರ್ಷಿಕ ಪ್ರಾಂತ ಸಮ್ಮೇಳನವು ಇದೇ ತಿಂಗಳ ಡಿಸೆಂಬರ್ 25ರಂದು ಶಿವಮೊಗ್ಗದ ಎನ್ ಈ ಎಸ್ ಕಾಲೇಜು ಮೈದಾನದಲ್ಲಿ ನಡೆಯಲಿದೆ.

ಈ ಸಮ್ಮೇಳನಕ್ಕೆ ಕರ್ನಾಟಕ ದಕ್ಷಿಣ ಪ್ರಾಂತದ 16 ಸರ್ಕಾರಿ ಜಿಲ್ಲೆಗಳಿಂದ ಹಿಂದೂ ಜಾಗರಣ ಘಟಕದ ಸುಮಾರು 4000 ಪ್ರತಿ ನಿಧಿಗಳು ಭಾಗವಹಿಸಲಿದ್ದಾರೆ.

ಹಿಂದೂ ಸಮಾಜ ಎದುರಿಸುತ್ತಿರುವ ಸವಾಲುಗಳು ಮತ್ತು ಪರಿಹಾರ ವಿಷಯವಾಗಿ ಗೋಷ್ಠಿ ನಡೆಯಲಿದೆ.

ನಂತರ ಶಿವಮೊಗ್ಗ ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿನಿಧಿಗಳ ಶೋಭಾ ಯಾತ್ರೆ ನಡೆಯಲಿದೆ.

ಶೋಭಾಯಾತ್ರೆಯ ನಂತರ, ಶಿವಮೊಗ್ಗದ ಎನ್ ಇ ಎಸ್ ಮೈದಾನದಲ್ಲಿ ಸಾರ್ವಜನಿಕ ನಡೆಯಲಿದೆ.

ಈ ಸಭೆಯ ಮುಖ್ಯ ಅತಿಥಿಗಳಾಗಿ ಶಾಂತವೇರಿ ಶ್ರೀ ರಾಮಮೋಹನ್ ಅವರು ಭಾಗವಹಿಸಲಿದ್ದಾರೆ.

ಹಿಂದೂ ಜಾಗರಣದ ಪ್ರಮುಖರಾದ ಶ್ರೀ ಜಗದೀಶ ಕಾರಂತರು ಪ್ರಾಸ್ತಾವಿಕ ಭಾಷಣ ಮಾಡಲಿದ್ದಾರೆ. ದಿಕ್ಸೂಚಿ
ಭಾಷಣವನ್ನು ಮಧ್ಯಪ್ರದೇಶದ ಭೂಪಾಲ್ ಸಂಸದರಾದ ಸ್ವಾದ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರು ಮಾಡಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಪ್ರಾಂತ ಸಂಚಾಲಕರಾದ, ದೊ. ಕೇಶವ ಮೂರ್ತಿ, ಹಾಗೂ ಸ್ವಾಗತ ಸಮಿತಿ ಅಧ್ಯಕ್ಷರಾದ ಡಾ. ತೇಜಸ್ವಿ ಅವರು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...