Sunday, September 29, 2024
Sunday, September 29, 2024

ಶಿವಮೊಗ್ಗ ಕೆಯುಡಬ್ಲ್ಯು ಜೆ ಕ್ರಿಕೆಟ್ ಪಂದ್ಯಾವಳಿ ವೀಜೇತರು

Date:

ಕರ್ನಾಟಕ‌ ಕಾರ್ಯನಿರತ ಪತ್ರಕರ್ತರ ಸಂಘ ಚಿತ್ರದುಗ೯ ಜಿಲ್ಲಾ ಶಾಖೆಯು ಕೋವಿಡ್ ಗೆ ತುತ್ತಾದ ಪತ್ರಕರ್ತರಾದ ವಿನಯ ಮತ್ತು ಬಸವರಾಜ ಕೋಟಿ ಸ್ಮರಣಾರ್ಥವಾಗಿ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ ಯನ್ನು ಆಯೋಜಿಸಲಾಗಿತ್ತು.

ಈ ಪಂದ್ಯಾವಳಿಯಲ್ಲಿ 5 ಜಿಲ್ಲೆಗಳ ಪತ್ರಕರ್ತರ ಕ್ರಿಕೆಟ್ ಟೀಮ್ ಭಾಗವಹಿಸಿತ್ತು. ಪಂದ್ಯಾವಳಿಯ ಫೈನಲ್ ನಲ್ಲಿ ಕೆಯುಡಬ್ಲ್ಯೂಜೆ ಶಿವಮೊಗ್ಗ ಜಿಲ್ಲಾ ಶಾಖೆಯ ಪತ್ರಕರ್ತರ ತಂಡವು ಜಯಭೇರಿ ಬಾರಿಸಿ, ಕಾರ್ಯನಿರತ ಪತ್ರಕರ್ತರ ಸಂಘ ಶಿವಮೊಗ್ಗ ಜಿಲ್ಲಾ ಶಾಖೆಯ ಸಂಘಟನಾತ್ಮಕ ಉತ್ಸಾಹವನ್ನು ಇಮ್ಮಡಿಸಿದೆ.

ಪಂದ್ಯಾವಳಿಯಲ್ಲಿ
25 ಸಾವಿರ ರೂ.‌ನಗದು ಮತ್ತು ಟ್ರೋಫಿಯನ್ನು ಗೆದ್ದ ಶಿವಮೊಗ್ಗ ಪತ್ರಕರ್ತರ ತಂಡವನ್ನು ಕನಾ೯ಟಕ ಕಾಯ೯ನಿರತ ಪತ್ರಕತ೯ರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆ ಅಧ್ಯಕ್ಷ ರಾದ ಕೆ.ವಿ. ಶಿವಕುಮಾರ್ ಹಾಗೂ ಪದಾಧಿಕಾರಿಗಳು, ಕಾಯ೯ಕಾರಿ ಸಮಿತಿ ಸದಸ್ಯರು ಅಭಿನಂದಿಸಿ, ಶುಭ ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shikaripura News ಅಹಿಂದ ಸಂಘಟನೆ ಕರೆ ನೀಡಿದ್ದ ಶಿಕಾರಿಪುರ ಬಂದ್ ಯಶಸ್ವಿ

Shikaripura News ನಾಡಿನ ಅಹಿಂದ ವರ್ಗಕ್ಕೆ ಸೇರಿದ ಜನರ ಹಿತ ಕಾಯುವ...

New Delhi News ಅಪಹರಣಕ್ಕೊಳಗಾಗಿದ್ದ ಬಾಲಕನೇ ಇಂದು ವಕೀಲನಾಗಿ ಅದೇ ಕಿಡ್ನಾಪರ್ಸ್ ಗೆ ಶಿಕ್ಷೆ ಕೊಡಿಸಿದ

New Delhi News ಈ ಹಿಂದೆ 7 ವರ್ಷದವನಾಗಿದ್ದಾಗ ಅಪಹರಣಕ್ಕೊಳಗಾಗಿದ್ದ ಬಾಲಕ...

Kasturi Rangan Comittee Report ಕಸ್ತೂರಿ ರಂಗನ್ ವರದಿ ತಿರಸ್ಕಾರ: ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

Kasturi Rangan Comittee Report ಜುಲೈನಲ್ಲಿ ಕೇಂದ್ರ ಸರ್ಕಾರ 6ನೇ ಕರಡು...

Hosanagara News ಇಸ್ಪೀಟ್ ಅಡ್ಡೆಗೆ ಪೊಲೀಸರ ದಾಳಿ – 11 ಜನರ ಬಂಧನ 17,640 ರೂಪಾಯಿ ವಶ

Hosanagara News ಹೊಸನಗರ ತಾಲ್ಲೂಕು ಮಾರುತೀಪುರ ಗ್ರಾಮ ಪಂಚಾಯಿತಿಯ ಹಳೆಬಾಣಿಗ ರಸ್ತೆಯ...