Monday, December 15, 2025
Monday, December 15, 2025

ಶಿವಮೊಗ್ಗ ಕೆಯುಡಬ್ಲ್ಯು ಜೆ ಕ್ರಿಕೆಟ್ ಪಂದ್ಯಾವಳಿ ವೀಜೇತರು

Date:

ಕರ್ನಾಟಕ‌ ಕಾರ್ಯನಿರತ ಪತ್ರಕರ್ತರ ಸಂಘ ಚಿತ್ರದುಗ೯ ಜಿಲ್ಲಾ ಶಾಖೆಯು ಕೋವಿಡ್ ಗೆ ತುತ್ತಾದ ಪತ್ರಕರ್ತರಾದ ವಿನಯ ಮತ್ತು ಬಸವರಾಜ ಕೋಟಿ ಸ್ಮರಣಾರ್ಥವಾಗಿ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ ಯನ್ನು ಆಯೋಜಿಸಲಾಗಿತ್ತು.

ಈ ಪಂದ್ಯಾವಳಿಯಲ್ಲಿ 5 ಜಿಲ್ಲೆಗಳ ಪತ್ರಕರ್ತರ ಕ್ರಿಕೆಟ್ ಟೀಮ್ ಭಾಗವಹಿಸಿತ್ತು. ಪಂದ್ಯಾವಳಿಯ ಫೈನಲ್ ನಲ್ಲಿ ಕೆಯುಡಬ್ಲ್ಯೂಜೆ ಶಿವಮೊಗ್ಗ ಜಿಲ್ಲಾ ಶಾಖೆಯ ಪತ್ರಕರ್ತರ ತಂಡವು ಜಯಭೇರಿ ಬಾರಿಸಿ, ಕಾರ್ಯನಿರತ ಪತ್ರಕರ್ತರ ಸಂಘ ಶಿವಮೊಗ್ಗ ಜಿಲ್ಲಾ ಶಾಖೆಯ ಸಂಘಟನಾತ್ಮಕ ಉತ್ಸಾಹವನ್ನು ಇಮ್ಮಡಿಸಿದೆ.

ಪಂದ್ಯಾವಳಿಯಲ್ಲಿ
25 ಸಾವಿರ ರೂ.‌ನಗದು ಮತ್ತು ಟ್ರೋಫಿಯನ್ನು ಗೆದ್ದ ಶಿವಮೊಗ್ಗ ಪತ್ರಕರ್ತರ ತಂಡವನ್ನು ಕನಾ೯ಟಕ ಕಾಯ೯ನಿರತ ಪತ್ರಕತ೯ರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆ ಅಧ್ಯಕ್ಷ ರಾದ ಕೆ.ವಿ. ಶಿವಕುಮಾರ್ ಹಾಗೂ ಪದಾಧಿಕಾರಿಗಳು, ಕಾಯ೯ಕಾರಿ ಸಮಿತಿ ಸದಸ್ಯರು ಅಭಿನಂದಿಸಿ, ಶುಭ ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...