Sunday, August 23, 2026
Sunday, August 23, 2026

ಶಿವಮೊಗ್ಗ ಕೆಯುಡಬ್ಲ್ಯು ಜೆ ಕ್ರಿಕೆಟ್ ಪಂದ್ಯಾವಳಿ ವೀಜೇತರು

Date:

ಕರ್ನಾಟಕ‌ ಕಾರ್ಯನಿರತ ಪತ್ರಕರ್ತರ ಸಂಘ ಚಿತ್ರದುಗ೯ ಜಿಲ್ಲಾ ಶಾಖೆಯು ಕೋವಿಡ್ ಗೆ ತುತ್ತಾದ ಪತ್ರಕರ್ತರಾದ ವಿನಯ ಮತ್ತು ಬಸವರಾಜ ಕೋಟಿ ಸ್ಮರಣಾರ್ಥವಾಗಿ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ ಯನ್ನು ಆಯೋಜಿಸಲಾಗಿತ್ತು.

ಈ ಪಂದ್ಯಾವಳಿಯಲ್ಲಿ 5 ಜಿಲ್ಲೆಗಳ ಪತ್ರಕರ್ತರ ಕ್ರಿಕೆಟ್ ಟೀಮ್ ಭಾಗವಹಿಸಿತ್ತು. ಪಂದ್ಯಾವಳಿಯ ಫೈನಲ್ ನಲ್ಲಿ ಕೆಯುಡಬ್ಲ್ಯೂಜೆ ಶಿವಮೊಗ್ಗ ಜಿಲ್ಲಾ ಶಾಖೆಯ ಪತ್ರಕರ್ತರ ತಂಡವು ಜಯಭೇರಿ ಬಾರಿಸಿ, ಕಾರ್ಯನಿರತ ಪತ್ರಕರ್ತರ ಸಂಘ ಶಿವಮೊಗ್ಗ ಜಿಲ್ಲಾ ಶಾಖೆಯ ಸಂಘಟನಾತ್ಮಕ ಉತ್ಸಾಹವನ್ನು ಇಮ್ಮಡಿಸಿದೆ.

ಪಂದ್ಯಾವಳಿಯಲ್ಲಿ
25 ಸಾವಿರ ರೂ.‌ನಗದು ಮತ್ತು ಟ್ರೋಫಿಯನ್ನು ಗೆದ್ದ ಶಿವಮೊಗ್ಗ ಪತ್ರಕರ್ತರ ತಂಡವನ್ನು ಕನಾ೯ಟಕ ಕಾಯ೯ನಿರತ ಪತ್ರಕತ೯ರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆ ಅಧ್ಯಕ್ಷ ರಾದ ಕೆ.ವಿ. ಶಿವಕುಮಾರ್ ಹಾಗೂ ಪದಾಧಿಕಾರಿಗಳು, ಕಾಯ೯ಕಾರಿ ಸಮಿತಿ ಸದಸ್ಯರು ಅಭಿನಂದಿಸಿ, ಶುಭ ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...