Wednesday, July 8, 2026
Wednesday, July 8, 2026

ಭಾರತೀಯ ಅಂಚೆ ಇಲಾಖೆಯಲ್ಲಿ‌ನ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Date:

ಭಾರತೀಯ ಅಂಚೆ ಇಲಾಖೆಯಲ್ಲಿ ಉದ್ಯೋಗವನ್ನು ಎದುರು ನೋಡುತ್ತಿರುವವರಿಗೆ ಗುಡ್ ನ್ಯೂಸ್. ಅಂಚೆ ಇಲಾಖೆಯು ಮೆಕ್ಯಾನಿಕ್, MV ಎಲೆಕ್ಟ್ರಿಷಿಯನ್, ಕಾಪರ್ ಮತ್ತು ಟಿನ್‌ಮಿತ್ ಮತ್ತು ಅಪ್ಹೋಲ್‌ಸ್ಟರರ್ ಸೇರಿದಂತೆ ಹಲವು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಂಡಿಯಾ ಪೋಸ್ಟ್‌ನ ಅಧಿಕೃತ ವೆಬ್‌ಸೈಟ್ indiapost.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

MV ಮೆಕ್ಯಾನಿಕ್- 4 ಹುದ್ದೆಗಳು
MV ಎಲೆಕ್ಟ್ರಿಷಿಯನ್– 1 ಹುದ್ದೆಗಳು
ಕಾಪರ್ ಮತ್ತು ಟಿನ್‌ಮಿತ್- 1 ಹುದ್ದೆಗಳು
ಅಪ್ಹೋಲ್‌ಸ್ಟರರ್- 1 ಹುದ್ದೆಗಳು

ವಯೋಮಿತಿ:

ಈ ಹುದ್ದೆಗಳಿಗೆ 18 ವರ್ಷದಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಶುಲ್ಕ:

ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಾಗಿ ರೂ. 100/- ರೂ ಪಾವತಿಸಬೇಕಾಗುತ್ತದೆ.

ಅರ್ಹತಾ ಮಾನದಂಡಗಳು:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 8ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಇದರೊಂದಿಗೆ, ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ತಾಂತ್ರಿಕ ಸಂಸ್ಥೆಯಿಂದ ಸಂಬಂಧಿತ ವಿಷಯದಲ್ಲಿ ಪ್ರಮಾಣಪತ್ರ ಹೊಂದಿರಬೇಕು. ಇದಲ್ಲದೆ, ಮಾನ್ಯವಾದ ಚಾಲನಾ ಪರವಾನಗಿ (HMV) ಸಹ ಇರಬೇಕಾಗುತ್ತದೆ.

ಅರ್ಜಿ ಶುಲ್ಕ:

ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಾಗಿ ರೂ. 100/- ರೂ ಪಾವತಿಸಬೇಕಾಗುತ್ತದೆ.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವೇತನವಾಗಿ ರೂ. 19900 ರಿಂದ ರೂ. 63200 ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಮಾಡಿ.

ಆಯ್ಕೆ ಪ್ರಕ್ರಿಯೆ:

ಸ್ಪರ್ಧಾತ್ಮಕ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜನವರಿ 9, 2023

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...