Sunday, August 9, 2026
Sunday, August 9, 2026

ಶಿವಮೊಗ್ಗ ಜಿಲ್ಲೆ ಪ್ರವೇಶಿಸಿದ ಕಸಾಪದ ಕನ್ನಡರಥ

Date:

ಹಾವೇರಿಯಲ್ಲಿ ದಿನಾಂಕ 06-01-2023 ರಿಂದ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ “ಕನ್ನಡ ರಥ”ವು ಜಿಲ್ಲೆಯ ಭದ್ರಾವತಿಯನ್ನು ಪ್ರವೇಶಿಸಿದ್ದು ವಿಜೃಂಭಣೆಯಿಂದ ಜಿಲ್ಲೆಗೆ ಬರಮಾಡಿಕೊಳ್ಳಲಾಯಿತು.

ಕನಕ ಮಂಟಪದ ಸಭಾಭವನದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಶಾಸಕರಾದ ಸನ್ಮಾನ್ಯ ಶ್ರೀ ಬಿ.ಕೆ.ಸಂಗಮೇಶ್ ರವರು ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಸಂದರ್ಭದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಶ್ರೀ ಡಿ.ಮಂಜುನಾಥ್, ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀ ಉಮೇಶ್ ಹೆಚ್., ಪೌರಾಯುಕ್ತರಾದ ಶ್ರೀ ಮನುಕುಮಾರ್, ಗ್ರೇಡ್ 2 ತಹಶೀಲ್ದಾರ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ನಗರಸಭಾ ಸದಸ್ಯರು, ಕರ್ನಾಟಕ ಸಂಘದ ಅಧ್ಯಕ್ಷರಾದ ಶ್ರೀ ಸುಂದರರಾಜ್, ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು-ಸದಸ್ಯರು, ವಿವಿಧ ಸಂಘಟನೆಗಳ ಪ್ರಮುಖರು, ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...

Car Accident ಸಿಗಂದೂರಿಗೆ ಹೊರಟ ಪ್ರವಾಸಿಗರ ಕಾರು ಚೋರಡಿ ಸೇತುವೆ ಬಳಿ ಪಲ್ಟಿ: ಆರು ಮಂದಿಗೆ ಗಾಯ.

Car Accident  ಶಿವಮೊಗ್ಗ ಜಿಲ್ಲೆಯ ಚೋರಡಿ ಬ್ರಿಡ್ಜ್ ಸಮೀಪ ಈ ಭೀಕರ...