Saturday, December 6, 2025
Saturday, December 6, 2025

ಪಂಚರತ್ನ ಯೋಜನೆಗಳು ಬಡ ಮತ್ತು ಹಿಂದುಳಿದವರಿಗೆ ಅನುಕೂಲ-ತಿಮ್ಮಶೆಟ್ಟಿ

Date:

ಚಿಕ್ಕಮಗಳೂರಿನ ತಾಲ್ಲೂಕಿನ ಮಲ್ಲೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜೆಡಿಎಸ್ ವತಿಯಿಂದ ಬೂತ್‌ಮಟ್ಟದ ಕಾರ್ಯಕರ್ತರ ಸಭೆಯನ್ನು ಕ್ಷೇತ್ರದ ಅಭ್ಯರ್ಥಿ ಬಿ.ಎಂ.ತಿಮ್ಮಶೆಟ್ಟಿ ನೇತೃತ್ವದಲ್ಲಿ ನಡೆಸಲಾಯಿತು.

ಈ ವೇಳೆ ಮಾತನಾಡಿದ ತಿಮ್ಮಶೆಟ್ಟಿ ಹೆಚ್.ಡಿ.ಕೆ.ಯವರ ಪಂಚರತ್ನ ಯೋಜನೆಗಳು ಅತ್ಯಂತವಾಗಿ ರೈತಾಪಿ ವರ್ಗ, ಬಡ ಹಾಗೂ ಹಿಂದುಳಿದವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರೂಪಿಸಲಾಗಿದ್ದು ಗ್ರಾಮ ಸ್ಥರು ಯೋಜನೆಗಳ ಸೌಲಭ್ಯಗಳನ್ನು ಅರಿತು ಜನತೆಗೆ ಸ್ಪಂದಿಸುವ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಕುಮಾರಸ್ವಾಮಿಯವರ ಕೈಬಲಪಡಿಸಬೇಕು ಎಂದರು.

ರೈತರು ಹಾಗೂ ಜನಸಾಮಾನ್ಯರಿಗೆ ಅಧಿಕಾರ ಅವಧಿಯಲ್ಲಿ ಜನಪರ ಯೋಜನೆಗಳಿಗೆ ಒತ್ತು ನೀಡಿರುವ ಪಕ್ಷ ಜೆಡಿಎಸ್. ಇದನ್ನು ಮನಗಂಡು ಪ್ರತಿಯೊಬ್ಬರು ಮುಂದಿನ ಮಕ್ಕಳ ಭವಿಷ್ಯದ ಒಳ್ಳೆಯ ದಿನಗಳಿಗೆ ತೆನೆಹೊತ್ತ ಪಕ್ಷವನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಲ್ಲೇನಹಳ್ಳಿಯ ಪಕ್ಷದ ಮುಖಂಡರುಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...