Monday, May 4, 2026
Monday, May 4, 2026

ಪಂಚರತ್ನ ಯೋಜನೆಗಳು ಬಡ ಮತ್ತು ಹಿಂದುಳಿದವರಿಗೆ ಅನುಕೂಲ-ತಿಮ್ಮಶೆಟ್ಟಿ

Date:

ಚಿಕ್ಕಮಗಳೂರಿನ ತಾಲ್ಲೂಕಿನ ಮಲ್ಲೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜೆಡಿಎಸ್ ವತಿಯಿಂದ ಬೂತ್‌ಮಟ್ಟದ ಕಾರ್ಯಕರ್ತರ ಸಭೆಯನ್ನು ಕ್ಷೇತ್ರದ ಅಭ್ಯರ್ಥಿ ಬಿ.ಎಂ.ತಿಮ್ಮಶೆಟ್ಟಿ ನೇತೃತ್ವದಲ್ಲಿ ನಡೆಸಲಾಯಿತು.

ಈ ವೇಳೆ ಮಾತನಾಡಿದ ತಿಮ್ಮಶೆಟ್ಟಿ ಹೆಚ್.ಡಿ.ಕೆ.ಯವರ ಪಂಚರತ್ನ ಯೋಜನೆಗಳು ಅತ್ಯಂತವಾಗಿ ರೈತಾಪಿ ವರ್ಗ, ಬಡ ಹಾಗೂ ಹಿಂದುಳಿದವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರೂಪಿಸಲಾಗಿದ್ದು ಗ್ರಾಮ ಸ್ಥರು ಯೋಜನೆಗಳ ಸೌಲಭ್ಯಗಳನ್ನು ಅರಿತು ಜನತೆಗೆ ಸ್ಪಂದಿಸುವ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಕುಮಾರಸ್ವಾಮಿಯವರ ಕೈಬಲಪಡಿಸಬೇಕು ಎಂದರು.

ರೈತರು ಹಾಗೂ ಜನಸಾಮಾನ್ಯರಿಗೆ ಅಧಿಕಾರ ಅವಧಿಯಲ್ಲಿ ಜನಪರ ಯೋಜನೆಗಳಿಗೆ ಒತ್ತು ನೀಡಿರುವ ಪಕ್ಷ ಜೆಡಿಎಸ್. ಇದನ್ನು ಮನಗಂಡು ಪ್ರತಿಯೊಬ್ಬರು ಮುಂದಿನ ಮಕ್ಕಳ ಭವಿಷ್ಯದ ಒಳ್ಳೆಯ ದಿನಗಳಿಗೆ ತೆನೆಹೊತ್ತ ಪಕ್ಷವನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಲ್ಲೇನಹಳ್ಳಿಯ ಪಕ್ಷದ ಮುಖಂಡರುಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...