Thursday, March 19, 2026
Thursday, March 19, 2026

ಕ್ರಷರ್ ಮತ್ತು ಕ್ವಾರಿ ಮಾಲಿಕರಿಂದ ಗೃಹಸಚಿವರ ಜೊತೆ ಸಮಾಲೋಚನೆ

Date:

ಕ್ರಷರ್ ಮತ್ತು ಕ್ವಾರಿ ಮಾಲೀಕರಿಗೆ 5 ಪಟ್ಟು ದಂಡ ವಿಧಿಸುವ ಕ್ರಮದ ವಿರುದ್ಧವಾಗಿ ಈಗಾಗಲೇ ಕ್ರಷರ್ ಗಳನ್ನು ನಿಲ್ಲಿಸಿ ಪ್ರತಿಭಟಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಗೃಹ ಸಚಿವರಾದ ಶ್ರೀ ಆರಗ ಜ್ಞಾನೇಂದ್ರ ಅವರನ್ನು ಎಸ್ ದತ್ತಾತ್ರಿ ಅವರ ನೇತೃತ್ವದಲ್ಲಿ ಇಂದು ಭೇಟಿ ಮಾಡಿ ಸಮಸ್ಯೆಗಳ ಬಗ್ಗೆ ತಿಳಿಸಲಾಯಿತು.

ಶ್ರೀ ಜ್ಞಾನೇಂದ್ರ ಅವರು ತಕ್ಷಣವೇ ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿಯೊಂದಿಗೆ ಮಾತನಾಡಿ ಮಂಗಳವಾರ ಅಥವಾ ಬುಧವಾರ ಮುಖ್ಯಮಂತ್ರಿಗಳೊಂದಿಗೆ ಸಭೆ ಏರ್ಪಾಟು ಮಾಡಲು ತಿಳಿಸಿ ಆ ಸಭೆಗೆ ಗಣಿ ಮತ್ತು ಭೂವಿಜ್ಞಾನ ಸಚಿವರು, ಕಾನೂನು ಸಚಿವರು, ಹಾಗೂ ಲೋಕೋಪ ಇಲಾಖೆ ಸಚಿವರು, ಮತ್ತು ರಾಜ್ಯ ಕ್ರಶರ್ ಹಾಗೂ ಕ್ವಾರಿ ಮಾಲೀಕರ ಸಂಘದ ಪದಾಧಿಕಾರಿಗಳನ್ನು ಆಹ್ವಾನಿಸುವಂತೆ ಸೂಚಿಸಿದರು.

ಈ ನಿಯೋಗದಲ್ಲಿ ಕ್ರಷರ್ ಹಾಗೂ ಕ್ವಾರಿ ಮಾಲೀಕರ ಸಂಘದ ಅಧ್ಯಕ್ಷರಾದ ಎನ್ ಮಂಜುನಾಥ್ ಕಂಟ್ರಾಕ್ಟರ್ ಇಬ್ರಾಹಿಂ ಶರೀಫ್, ಕ್ರಷರ್ ಮತ್ತು ಕ್ವಾರಿ ಮಾಲೀಕರ ಸಂಘದ ನಿರ್ದೇಶಕರಾದ ಶ್ರೀ ಗಿರೀಶ್ ಹಾಗೂ ಗುರುಪ್ರಸಾದ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...