Saturday, December 6, 2025
Saturday, December 6, 2025

ಕ್ರಷರ್ ಮತ್ತು ಕ್ವಾರಿ ಮಾಲಿಕರಿಂದ ಗೃಹಸಚಿವರ ಜೊತೆ ಸಮಾಲೋಚನೆ

Date:

ಕ್ರಷರ್ ಮತ್ತು ಕ್ವಾರಿ ಮಾಲೀಕರಿಗೆ 5 ಪಟ್ಟು ದಂಡ ವಿಧಿಸುವ ಕ್ರಮದ ವಿರುದ್ಧವಾಗಿ ಈಗಾಗಲೇ ಕ್ರಷರ್ ಗಳನ್ನು ನಿಲ್ಲಿಸಿ ಪ್ರತಿಭಟಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಗೃಹ ಸಚಿವರಾದ ಶ್ರೀ ಆರಗ ಜ್ಞಾನೇಂದ್ರ ಅವರನ್ನು ಎಸ್ ದತ್ತಾತ್ರಿ ಅವರ ನೇತೃತ್ವದಲ್ಲಿ ಇಂದು ಭೇಟಿ ಮಾಡಿ ಸಮಸ್ಯೆಗಳ ಬಗ್ಗೆ ತಿಳಿಸಲಾಯಿತು.

ಶ್ರೀ ಜ್ಞಾನೇಂದ್ರ ಅವರು ತಕ್ಷಣವೇ ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿಯೊಂದಿಗೆ ಮಾತನಾಡಿ ಮಂಗಳವಾರ ಅಥವಾ ಬುಧವಾರ ಮುಖ್ಯಮಂತ್ರಿಗಳೊಂದಿಗೆ ಸಭೆ ಏರ್ಪಾಟು ಮಾಡಲು ತಿಳಿಸಿ ಆ ಸಭೆಗೆ ಗಣಿ ಮತ್ತು ಭೂವಿಜ್ಞಾನ ಸಚಿವರು, ಕಾನೂನು ಸಚಿವರು, ಹಾಗೂ ಲೋಕೋಪ ಇಲಾಖೆ ಸಚಿವರು, ಮತ್ತು ರಾಜ್ಯ ಕ್ರಶರ್ ಹಾಗೂ ಕ್ವಾರಿ ಮಾಲೀಕರ ಸಂಘದ ಪದಾಧಿಕಾರಿಗಳನ್ನು ಆಹ್ವಾನಿಸುವಂತೆ ಸೂಚಿಸಿದರು.

ಈ ನಿಯೋಗದಲ್ಲಿ ಕ್ರಷರ್ ಹಾಗೂ ಕ್ವಾರಿ ಮಾಲೀಕರ ಸಂಘದ ಅಧ್ಯಕ್ಷರಾದ ಎನ್ ಮಂಜುನಾಥ್ ಕಂಟ್ರಾಕ್ಟರ್ ಇಬ್ರಾಹಿಂ ಶರೀಫ್, ಕ್ರಷರ್ ಮತ್ತು ಕ್ವಾರಿ ಮಾಲೀಕರ ಸಂಘದ ನಿರ್ದೇಶಕರಾದ ಶ್ರೀ ಗಿರೀಶ್ ಹಾಗೂ ಗುರುಪ್ರಸಾದ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...