Wednesday, June 25, 2025
Wednesday, June 25, 2025

ಕ್ರಷರ್ ಮತ್ತು ಕ್ವಾರಿ ಮಾಲಿಕರಿಂದ ಗೃಹಸಚಿವರ ಜೊತೆ ಸಮಾಲೋಚನೆ

Date:

ಕ್ರಷರ್ ಮತ್ತು ಕ್ವಾರಿ ಮಾಲೀಕರಿಗೆ 5 ಪಟ್ಟು ದಂಡ ವಿಧಿಸುವ ಕ್ರಮದ ವಿರುದ್ಧವಾಗಿ ಈಗಾಗಲೇ ಕ್ರಷರ್ ಗಳನ್ನು ನಿಲ್ಲಿಸಿ ಪ್ರತಿಭಟಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಗೃಹ ಸಚಿವರಾದ ಶ್ರೀ ಆರಗ ಜ್ಞಾನೇಂದ್ರ ಅವರನ್ನು ಎಸ್ ದತ್ತಾತ್ರಿ ಅವರ ನೇತೃತ್ವದಲ್ಲಿ ಇಂದು ಭೇಟಿ ಮಾಡಿ ಸಮಸ್ಯೆಗಳ ಬಗ್ಗೆ ತಿಳಿಸಲಾಯಿತು.

ಶ್ರೀ ಜ್ಞಾನೇಂದ್ರ ಅವರು ತಕ್ಷಣವೇ ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿಯೊಂದಿಗೆ ಮಾತನಾಡಿ ಮಂಗಳವಾರ ಅಥವಾ ಬುಧವಾರ ಮುಖ್ಯಮಂತ್ರಿಗಳೊಂದಿಗೆ ಸಭೆ ಏರ್ಪಾಟು ಮಾಡಲು ತಿಳಿಸಿ ಆ ಸಭೆಗೆ ಗಣಿ ಮತ್ತು ಭೂವಿಜ್ಞಾನ ಸಚಿವರು, ಕಾನೂನು ಸಚಿವರು, ಹಾಗೂ ಲೋಕೋಪ ಇಲಾಖೆ ಸಚಿವರು, ಮತ್ತು ರಾಜ್ಯ ಕ್ರಶರ್ ಹಾಗೂ ಕ್ವಾರಿ ಮಾಲೀಕರ ಸಂಘದ ಪದಾಧಿಕಾರಿಗಳನ್ನು ಆಹ್ವಾನಿಸುವಂತೆ ಸೂಚಿಸಿದರು.

ಈ ನಿಯೋಗದಲ್ಲಿ ಕ್ರಷರ್ ಹಾಗೂ ಕ್ವಾರಿ ಮಾಲೀಕರ ಸಂಘದ ಅಧ್ಯಕ್ಷರಾದ ಎನ್ ಮಂಜುನಾಥ್ ಕಂಟ್ರಾಕ್ಟರ್ ಇಬ್ರಾಹಿಂ ಶರೀಫ್, ಕ್ರಷರ್ ಮತ್ತು ಕ್ವಾರಿ ಮಾಲೀಕರ ಸಂಘದ ನಿರ್ದೇಶಕರಾದ ಶ್ರೀ ಗಿರೀಶ್ ಹಾಗೂ ಗುರುಪ್ರಸಾದ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Gurudatta Hegde ಅತ್ಯಾಧುನಿಕ ತಂತ್ರಾಂಶವನ್ನು ಅರಿತು ಕಾರ್ಯಕ್ಷೇತ್ರದಲ್ಲಿ ಅಳವಡಿಸಿಕೊಳ್ಳಿ : ಗುರುದತ್ತ ಹೆಗಡೆ

Gurudatta Hegde ನಾಗಾಲೋಟದಲ್ಲಿ ಬದಲಾಗುತ್ತಿರುವ ಕಾಲಮಾನಕ್ಕೆ ಅನುಗುಣವಾಗಿ ಸರ್ಕಾರವು ಸುಗಮ ಆಡಳಿತಕ್ಕೆ...

MESCOM ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜೂ.26 ರಂದು ಬೆಳಿಗ್ಗೆ...

Backward Classes Welfare Department ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

Backward Classes Welfare Department ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ...

Department of Horticulture ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

Department of Horticulture ಭದ್ರಾವತಿ ತಾಲೂಕು ತೋಟಗಾರಿಕೆ ಇಲಾಖೆಯು 2025-26ನೇ ಸಾಲಿನ...