Saturday, December 6, 2025
Saturday, December 6, 2025

ರಾಜ್ಯ ಮಟ್ಟದ ಮಕ್ಕಳ ಸಮ್ಮೇಳನಕ್ಕೆಬರಹ ಆಸಕ್ತಿಯ ಮಕ್ಕಳ ಹೆಸರನ್ನ ಸೂಚಿಸಿ- ಡಿ.ಮಂಜುನಾಥ್

Date:

ಜನವರಿ 14, 15ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಆವರಣದಲ್ಲಿ 17ನೇ ಯ ವರ್ಷದ ರಾಜ್ಯ ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನ ಏರ್ಪಡಿಸಿದ್ದೇವೆ. ನಮ್ಮ ಎಲ್ಲಾ ಕನ್ನಡದ ಕಟ್ಟಾಳುಗಳಲ್ಲಿ ನಮ್ರ ವಿನಂತಿ ಏನೆಂದರೆ ನಿಮ್ಮ ಜಿಲ್ಲೆಯಲ್ಲಿ ಕವನ, ಕಥೆ, ಪ್ರಬಂಧ, ಲೇಖನ ಬರೆಯುತ್ತಿರುವ, ಸಾಹಿತ್ಯ ಕೃತಿ ಪ್ರಕಟಿಸಿರುವ ಮಕ್ಕಳು ಗೊತ್ತಿದ್ದರೆ ಅವರ ಮಾಹಿತಿ ಕಳುಹಿಸಲು ಕೋರುತ್ತೇವೆ.

ದಯಮಾಡಿ ಈ ವಿಚಾರಗಳನ್ನು ಬೇರೆ ಬೇರೆ ಗ್ರೂಪ್ ಗಳಲ್ಲಿ ಮಾಹಿತಿ ವಿನಿಮಯ ಮಾಡಿ ಸಹಕರಿಸಲು ನಮ್ರ ಕೋರಿಕೆ.

ಡಿ. ಮಂಜುನಾಥ, ಶಿವಮೊಗ್ಗ
9449552795

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bangalore Television Centre ಕಲಾತ್ಮಕ ಧಾರಾವಾಹಿ ನಿರ್ಮಾಣ & ಫೋಕ್ ರಿಯಾಲಿಟಿ ಶೋ ನಲ್ಲಿ ಭಾಗವಹಿಸಲು ಅರ್ಜಿ ಆಹ್ವಾನ

Bangalore Television Centre ಬೆಂಗಳೂರು ದೂರದರ್ಶನ ಕೇಂದ್ರವು ನಿರ್ಮಿಸಲಿರುವ ಕಲಾತ್ಮಕ ಧಾರಾವಾಹಿಯನ್ನು...

ಭಗವದ್ಗೀತೆ ಪಠ್ಯದಲ್ಲಿ ಅಳವಡಿಸಲು ಸಚಿವ ಕುಮಾರಣ್ಣ ಬರೆದ ಪತ್ರಕ್ಕೆ ಅಶೋಕ ಜಿ.ಭಟ್ ಕೃತಜ್ಞತೆ

ಶಿವಮೊಗ್ಗದಲ್ಲಿ ಇತ್ತೀಚೆಗೆ ಭಗವದ್ಗೀತಾ ಅಭಿಯಾನವು ಅತ್ಯಂತ ಯಶಸ್ವಿಯಾಗಿ ನೆರವೇರಿತು.ರಾಜ್ಯಮಟ್ಟದ ಬೃಹತ್ಸಮಾರಂಭದಲ್ಲಿ ವಿವಿಧ...

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...