Wednesday, July 8, 2026
Wednesday, July 8, 2026

ರಾಜ್ಯ ಮಟ್ಟದ ಮಕ್ಕಳ ಸಮ್ಮೇಳನಕ್ಕೆಬರಹ ಆಸಕ್ತಿಯ ಮಕ್ಕಳ ಹೆಸರನ್ನ ಸೂಚಿಸಿ- ಡಿ.ಮಂಜುನಾಥ್

Date:

ಜನವರಿ 14, 15ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಆವರಣದಲ್ಲಿ 17ನೇ ಯ ವರ್ಷದ ರಾಜ್ಯ ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನ ಏರ್ಪಡಿಸಿದ್ದೇವೆ. ನಮ್ಮ ಎಲ್ಲಾ ಕನ್ನಡದ ಕಟ್ಟಾಳುಗಳಲ್ಲಿ ನಮ್ರ ವಿನಂತಿ ಏನೆಂದರೆ ನಿಮ್ಮ ಜಿಲ್ಲೆಯಲ್ಲಿ ಕವನ, ಕಥೆ, ಪ್ರಬಂಧ, ಲೇಖನ ಬರೆಯುತ್ತಿರುವ, ಸಾಹಿತ್ಯ ಕೃತಿ ಪ್ರಕಟಿಸಿರುವ ಮಕ್ಕಳು ಗೊತ್ತಿದ್ದರೆ ಅವರ ಮಾಹಿತಿ ಕಳುಹಿಸಲು ಕೋರುತ್ತೇವೆ.

ದಯಮಾಡಿ ಈ ವಿಚಾರಗಳನ್ನು ಬೇರೆ ಬೇರೆ ಗ್ರೂಪ್ ಗಳಲ್ಲಿ ಮಾಹಿತಿ ವಿನಿಮಯ ಮಾಡಿ ಸಹಕರಿಸಲು ನಮ್ರ ಕೋರಿಕೆ.

ಡಿ. ಮಂಜುನಾಥ, ಶಿವಮೊಗ್ಗ
9449552795

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...