Sunday, August 23, 2026
Sunday, August 23, 2026

ರಾಜ್ಯ ಮಟ್ಟದ ಮಕ್ಕಳ ಸಮ್ಮೇಳನಕ್ಕೆಬರಹ ಆಸಕ್ತಿಯ ಮಕ್ಕಳ ಹೆಸರನ್ನ ಸೂಚಿಸಿ- ಡಿ.ಮಂಜುನಾಥ್

Date:

ಜನವರಿ 14, 15ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಆವರಣದಲ್ಲಿ 17ನೇ ಯ ವರ್ಷದ ರಾಜ್ಯ ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನ ಏರ್ಪಡಿಸಿದ್ದೇವೆ. ನಮ್ಮ ಎಲ್ಲಾ ಕನ್ನಡದ ಕಟ್ಟಾಳುಗಳಲ್ಲಿ ನಮ್ರ ವಿನಂತಿ ಏನೆಂದರೆ ನಿಮ್ಮ ಜಿಲ್ಲೆಯಲ್ಲಿ ಕವನ, ಕಥೆ, ಪ್ರಬಂಧ, ಲೇಖನ ಬರೆಯುತ್ತಿರುವ, ಸಾಹಿತ್ಯ ಕೃತಿ ಪ್ರಕಟಿಸಿರುವ ಮಕ್ಕಳು ಗೊತ್ತಿದ್ದರೆ ಅವರ ಮಾಹಿತಿ ಕಳುಹಿಸಲು ಕೋರುತ್ತೇವೆ.

ದಯಮಾಡಿ ಈ ವಿಚಾರಗಳನ್ನು ಬೇರೆ ಬೇರೆ ಗ್ರೂಪ್ ಗಳಲ್ಲಿ ಮಾಹಿತಿ ವಿನಿಮಯ ಮಾಡಿ ಸಹಕರಿಸಲು ನಮ್ರ ಕೋರಿಕೆ.

ಡಿ. ಮಂಜುನಾಥ, ಶಿವಮೊಗ್ಗ
9449552795

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...