Saturday, May 16, 2026
Saturday, May 16, 2026

ರಾಜ್ಯ ಮಟ್ಟದ ಮಕ್ಕಳ ಸಮ್ಮೇಳನಕ್ಕೆಬರಹ ಆಸಕ್ತಿಯ ಮಕ್ಕಳ ಹೆಸರನ್ನ ಸೂಚಿಸಿ- ಡಿ.ಮಂಜುನಾಥ್

Date:

ಜನವರಿ 14, 15ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಆವರಣದಲ್ಲಿ 17ನೇ ಯ ವರ್ಷದ ರಾಜ್ಯ ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನ ಏರ್ಪಡಿಸಿದ್ದೇವೆ. ನಮ್ಮ ಎಲ್ಲಾ ಕನ್ನಡದ ಕಟ್ಟಾಳುಗಳಲ್ಲಿ ನಮ್ರ ವಿನಂತಿ ಏನೆಂದರೆ ನಿಮ್ಮ ಜಿಲ್ಲೆಯಲ್ಲಿ ಕವನ, ಕಥೆ, ಪ್ರಬಂಧ, ಲೇಖನ ಬರೆಯುತ್ತಿರುವ, ಸಾಹಿತ್ಯ ಕೃತಿ ಪ್ರಕಟಿಸಿರುವ ಮಕ್ಕಳು ಗೊತ್ತಿದ್ದರೆ ಅವರ ಮಾಹಿತಿ ಕಳುಹಿಸಲು ಕೋರುತ್ತೇವೆ.

ದಯಮಾಡಿ ಈ ವಿಚಾರಗಳನ್ನು ಬೇರೆ ಬೇರೆ ಗ್ರೂಪ್ ಗಳಲ್ಲಿ ಮಾಹಿತಿ ವಿನಿಮಯ ಮಾಡಿ ಸಹಕರಿಸಲು ನಮ್ರ ಕೋರಿಕೆ.

ಡಿ. ಮಂಜುನಾಥ, ಶಿವಮೊಗ್ಗ
9449552795

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga Postal Department ಅಂಚೆ ಇಲಾಖೆ ಜೀವವಿಮಾ ಏಜೆಂಟ್ ಆಗ ಬಯಸುವಿರ? ಈ ಮಾಹಿತಿ ನಿಮಗಾಗಿ

Shimoga Postal Department ಶಿವಮೊಗ್ಗ ಅಂಚೆ ಇಲಾಖೆಯಲ್ಲಿ ಅಂಚೆ ಜೀವ ವಿಮೆ...

Karnataka Forest Department ವಾಹನ ಸಂಚಾರದ ಹೆಚ್ಚಳ: ವನ್ಯಜೀವಿಗಳ ಮುಕ್ತ ಓಡಾಟಕ್ಕೆ ಅಡ್ಡಿಯಾಗಿ ಮಾನವ- ವನ್ಯಪ್ರಾಣಿ ಸಂಘರ್ಷ ಹೆಚ್ಚುತ್ತಿದೆ- ಕುಮಾರ್ ಪುಷ್ಕರ್

Karnataka Forest Department ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮಾನವ–ವನ್ಯಜೀವಿ...