Sunday, June 22, 2025
Sunday, June 22, 2025

ಜನರ ಆರ್ಥಿಕತೆಗೆ ಬಾಧಕವಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ- ಸೀಎಂ

Date:

ಕೊರೋನಾದಿಂದಾಗಿ ಜನರ ಆರ್ಥಿಕತೆಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮುನ್ನೆಚ್ಚರಿಕಾ ಕ್ರಮವನ್ನು ಹಂತಹಂತವಾಗಿ ಜರುಗಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಬೆಳಗಾವಿ ಸುವರ್ಣಸೌಧದಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಕೊರೋನಾ ನಿಯಂತ್ರಣ ಬಗ್ಗೆ ಪ್ರತಿಕ್ರಿಯೆ ನೀಡಿ, ಸಚಿವಸಂಪುಟದಲ್ಲಿ ಈ ಬರ್ಗೆ ಚರ್ಚಿಸಲಾಗಿದೆ. ಜನರಲ್ಲಿ ಜಾಗೃತಿ ಮೂಡಿಸಬೇಕು. ಬೂಸ್ಟರ್ ಡೋಸ್ ಹೆಚ್ಚಿಸಬೇಕು. ಐಎಲ್‌ಐ ಮತ್ತು ಸಾರಿ ಪರೀಕ್ಷೆಗಳನ್ನು ಹೆಚ್ಚಿಸುವುದು.ಮಾಸ್ಕ್ ಗಳ ಧಾರಣೆ, ಒಳಾಂಗಣಗಳಲ್ಲಿ ಮಾಸ್ಕ್ ಧಾರಣೆ ಕಡ್ಡಾಯ ಗಳ ಬಗ್ಗೆ ತಜ್ಞರ ಸಮಿತಿಯೊಂದಿಗೆ ಸಭೆ ನಡೆಸಿ, ಕ್ರಮೇಣ ಹಂತ ಹಂತವಾಗಿ ನಿಯಮಗಳನ್ನು ಜಾರಿ ತರಲಾಗುತ್ತದೆ ಎಂದು ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಎಲ್ಲಾ ಸಮುದಾಯಗಳ ಸಾಮಾಜಿಕ,ಆರ್ಥಿಕ,ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆ ನಡೆಸುವ ಉದ್ದೇಶವಿದೆ – ಮಧು ಬಂಗಾರಪ್ಪ

Madhu Bangarappa ರಾಜ್ಯದಲ್ಲಿನ ವಿವಿಧ ಜಾತಿ ಜನಾಂಗಗಳ, ಅದರಲ್ಲೂ ಮುಖ್ಯವಾಗಿ ಹಿಂದುಳಿದ...

DK Shivakumar ಎತ್ತಿನಹೊಳೆ ಯೋಜನೆ ಕಾಮಗಾರಿ‌ ಪರಿಶೀಲಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

DK Shivakumar ಎತ್ತಿನ ಹೊಳೆ ಯೋಜನೆಯ ಮೂಲಕ ಕುಡಿಯುವ ನೀರನ್ನು ಬರಪೀಡಿತ...

Royal English Medium School ರಾಯಲ್ ಡೈಮಂಡ್ ಶಾಲೆಯಲ್ಲಿ‌ ನಿತ್ಯ ಯೋಗ ಮಾಡುವ ಸಂಕಲ್ಪ ಸ್ವೀಕಾರ

Royal English Medium School ಶಿವಮೊಗ್ಗ ನಗರದ ಹೆಸರಾಂತ ವಿದ್ಯಾಸಂಸ್ಥೆಯಲ್ಲಿ ಒಂದಾದ...