Tuesday, March 24, 2026
Tuesday, March 24, 2026

ಶಬರಿಮಲೆ ಯಾತ್ರಿಕರಿಗೆ ಸರ್ಜಿ ಪ್ರತಿಷ್ಠಾನದಿಂದ ಮೆಡಿಕಲ್ ಕಿಟ್ ವಿತರಣೆ

Date:

ಶಿವಮೊಗ್ಗ:
ನಡೆದಾಡುವ ಅಯ್ಯಪ್ಪ ಶ್ರೀ ರೋಜಾ ಷಣ್ಮುಗಂ ಗುರೂಜಿಯವರ ಹುಟ್ಟಿದ ಹಬ್ಬವನ್ನು ಅವರ ಶಿಷ್ಯ ವೃಂದದಿಂದ ಭಕ್ತಿ ಪೂರ್ವಕವಾಗಿ ನಡೆಯಿತು.

ಮುಂಜಾನೆ ಸ್ವಾಮಿ ಅಯ್ಯಪ್ಪನ ಜೊತೆ ಗುರೂಜಿಯವರ ಪಾದುಕೆಯು ಗುರೂಜಿ ಅವರ ಮನೆಯಿಂದ ಹೊರಟು ಸಾರ್ವಜನಿಕ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಮಾರ್ಗವಾಗಿ ಮೆರವಣಿಗೆಯಲ್ಲಿ ಹೊಸೂಡಿ ಫಾರ್ಮಿಗೆ ತೆಗೆದುಕೊಂಡು ಹೋಗಲಾಯಿತು. ಹೊಸೂಡಿ ಗ್ರಾಮಸ್ಥರು ಹಾಗೂ ಶ್ರೀ ಶಬರೀಶ ಭಕ್ತ ಮಂಡಳಿ ವತಿಯಿಂದ ವಿಶೇಷ ಪೂಜೆ ನೆರವೇರಿಸಿದರು. ಗುರುಗಳ ದಿವ್ಯ ಸಾನಿಧ್ಯದಲ್ಲಿ ಶಿಷ್ಯರು ಅವರ ಆಶೀರ್ವಾದ ಪಡೆದರು.

ಶ್ರೀ ಸಾರ್ವಜನಿಕ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ರೋಜಾ ಗುರೂಜಿ ಶಿಷ್ಯ ವೃಂದದಿಂದ ಏರ್ಪಡಿಸಲಾದ ಗುರುವಂದನಾ ಕಾರ್ಯಕ್ರಮವು ಪುಟಾಣಿ ಮಕ್ಕಳ ಹಾಡಿನಿಂದ ಶುರು ಮಾಡಿ, ಅಯ್ಯಪ್ಪನ ಭಜನೆ, ಡಾ.ಧನಂಜಯ್ ಸರ್ಜಿ, ಹಾಗೂ ಶಬರೀಶ್ ಗುರುಸ್ವಾಮಿಗಳು ಮಾತನಾಡಿದರು.

ಇದೇ ಸಂದರ್ಭದಲ್ಲಿ 25 ವರ್ಷ ಶಬರಿಮಲೆ ಯಾತ್ರೆ ಮಾಡಿದ ಗುರುಸ್ವಾಮಿಗಳಿಗೆ ನೆನಪಿನ ಕಾಣಿಕೆ ನೀಡಲಾಯಿತು.

ಸರ್ಜಿ ಫೌಂಡೇಶನ್ ವತಿಯಿಂದ ಡಾ. ಧನಂಜಯ ಸರ್ಜಿ ಅವರು ಶಬರಿಮಲೆ ಯಾತ್ರೆ ಮಾಡುವ ಭಕ್ತರಿಗೆ ಮೆಡಿಕಲ್ ಕಿಟ್ ಹಾಗೂ ತುರ್ತು ಆರೋಗ್ಯ ಸಮಾಲೋಚನೆಗೆ ಇಬ್ಬರು ವೈದ್ಯರ ಫೋನ್ ನಂಬರ್ ಸಹ ವಿತರಿಸಿದರು.

ಈ ಕಾರ್ಯಕ್ರಮದಲ್ಲಿ ಶ್ರೀ ರೋಜಾ ಗುರೂಜಿ ಶಿಷ್ಯ ವೃಂದ, ಹೊಸೂಡಿ ಗ್ರಾಮಸ್ಥರು ಹಾಗೂ ಶ್ರೀ ಶಬರೀಶ ಭಕ್ತ ಮಂಡಳಿಯವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿ ಒಡ್ಡುವ ಆಸೆ ಆಮಿಷಗಳಿಗೆ ಒಳಗಾಗಬೇಡಿ- ಸಿದ್ಧರಾಮಯ್ಯ

CM Siddharamaih ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...