Monday, August 17, 2026
Monday, August 17, 2026

ಹುಣಸವಳ್ಳಿಯಲ್ಲಿ ಸೊರಬ ತಾ.ಮಕ್ಕಳ ಸಾಹಿತ್ಯ ಸಮ್ಮೇಳನ

Date:

ಸೊರಬ ತಾಲ್ಲೂಕು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ನೇತೃತ್ವದಲ್ಲಿ ತಾ. ಕಸಾಪ, ತಾ. ಕಜಾಪ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ, ಹುಣಸವಳ್ಳಿ ಇವರ ಸಹಕಾರದಲ್ಲಿ ಸೊರಬ ತಾಲ್ಲೂಕು ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ಹುಣಸವಳ್ಳಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಆವರಣದಲ್ಲಿ ಸಂಭ್ರಮದಿಂದ ನಡೆಯಿತು

ಬೆಳಿಗ್ಗೆ ಊರಿನ ಬೀದಿಗಳಲ್ಲಿ ಅಲಂಕೃತ ವಾಹನದಲ್ಲಿ ಸಮ್ಮೇಳನಾಧ್ಯಕ್ಷೆ ಕು. ಮಾನ್ಯ, ಕಾರ್ಯಕ್ರಮ ಅಧ್ಯಕ್ಷತೆ ವಹಿಸಲಿರುವ ಐಶ್ವರ್ಯ ಸಿ. ವೈ.‌ ಉದ್ಘಾಟಕರಾದ ಕು. ಸಾನಿಕಾ ಬಿ. ಗೌಡ ಅವರ ಮೆರವಣಿಗೆ ನಡೆಯಿತು.

ತಾ.ಕಸಾಸಾಂ ವೇದಿಕೆ ಅಧ್ಯಕ್ಷರಾದ ಡಿ. ಎಸ್. ಶಂಕರ್ ಆಶಯ ಮಾತುಗಳನ್ನಾಡಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಡಿ. ಮಂಜುನಾಥ, ತಾ.ಕಸಾಪ ಅಧ್ಯಕ್ಷರಾದ ಶಿವಾನಂದ ಪಾಣಿ, ಪ್ರಿನ್ಸಿಪಾಲ್ ಸಂತೋಷ ಕುಮಾರ್, ತಾ. ಕಜಾಪ ಅಧ್ಯಕ್ಷರಾದ ವಿಶ್ವನಾಥ ಹೆಚ್ಚೆ, ಆನವಟ್ಟಿ ಕಸಾಪ ಅಧ್ಯಕ್ಷರಾದ ಬಸವನಗೌಡ್ರು ಮಲ್ಲಾಪುರ, ಕಸಾಸಾಂ ವೇದಿಕೆ ಅಧ್ಯಕ್ಷರಾದ ಕಾರ್ತಿಕ್ ಸಾಹುಕಾರ್, ಕಜಾಪ ಅಧ್ಯಕ್ಷರಾದ ಖಲಂದರ್ ಸಾಬ್ ಭಾಗವಹಿಸಿದ್ದರು.

ವೇದಿಕೆಯಲ್ಲಿ ಹಾಲೇಶ್ ನವುಲೆ, ರೇಣಕಮ್ಮ ಗೌಳಿ, ಎಸ್. ಕೃಷ್ಣಾನಂದ, ಡಾ. ಉಮೇಶ್ ಸೊರಬ, ಶಿರಾಳಕೊಪ್ಪ ಮಂಜಣ್ಣ, ಸಂಜಯ್ ಡೋಂಗ್ರೆ, ಎಂ. ನವೀನ್ ಕುಮಾರ್, ಸಂಪತ್ ಕುಮಾರ್ ಸೇರಿದಂತೆ ಎಲ್ಲರೂ ಭಾಗವಹಿಸಿದ್ದರು.

ಸಿರಿಗೌರಿ ಎಸ್. ಡಿ. ತಂಡದವರು ಪ್ರಾರ್ಥಿಸಿದರು. ಕವಿತಾ ಬಾಯಿ ಸ್ವಾಗತಿಸಿದರು. ತನ್ಮಯ ವಂದಿಸಿದರು. ಸಂಜನಾ, ವಿನೋದ ನಿರೂಪಿಸಿದರು.

ವಿಚಾರ ಗೋಷ್ಠಿ ಯು ಮಂಯ ಗಾವಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕು. ವಿನುತ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಿತು. ಸಾನಿಕಾ ಅಧ್ಯಕ್ಷತೆಯಲ್ಲಿ ಕಥಾ ಗೋಷ್ಠಿ ನಡೆಯಿತು. ಸುತ್ತಲಿನ ಶಾಲೆಗಳ ಸಾವಿರಾರು ಮಕ್ಕಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bharat Scouts and Guides ಸ್ಕೌಟ್ಸ್ ಮತ್ತು ಗೈಡ್ಸ್ ನ ಪ್ರಮುಖ ಧ್ಯೇಯವೇ ದೇಶಪ್ರೇಮ- ಶಕುಂತಳಾ ಚಂದ್ರಶೇಖರ್

Bharat Scouts and Guides ನಮ್ಮ ದೇಶದ 80ನೇ ಸ್ವಾತಂತ್ರ್ಯೋತ್ಸವವನ್ನು ಭಾರತ್...

Chamber of commerce Shivamogga ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಜಾಗತಿಕವಾಗಿ ಗಂಭೀರ ಸಮಸ್ಯೆಯಾಗಿದೆ: ಆರ್.ಮನೋಹರ್

Chamber of commerce Shivamogga ಶಿವಮೊಗ್ಗ ನಗರದ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್...

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...