Tuesday, August 25, 2026
Tuesday, August 25, 2026

ಯಡಿಯೂರಪ್ಪ ಪಕ್ಷ ಸಂಘಟನೆಯಲ್ಲಿ ನಿರತರಾಗಿದ್ದಾರೆ- ಬಿ.ವೈ.ವಿಜಯೀಂದ್ರ

Date:

ಯಾವುದೇ ಗೊಂದಲಕ್ಕೆ ಅವಕಾಶವಿಲ್ಲ. BSY ಬಿಜೆಪಿ ಪಕ್ಷ ಸಂಘಟನೆಯಲ್ಲಿ ನಿರತರಾಗಿದ್ದಾರೆ. ಬಿಜೆಪಿ ಪಕ್ಷವನ್ನು ಇನ್ನೊಮ್ಮೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಎಂದು ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರು ತಿಳಿಸಿದ್ದಾರೆ.

ಗದಗನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ, ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಅವರು, ಬಿಎಸ್‌ವೈ ಮುನಿಸಿಕೊಂಡಿದ್ದಾರೆ ಎಂಬುದು ವಿರೋಧ ಪಕ್ಷದವರು ಹರಡಿಸಿರುವ ಸುಳ್ಳು ಎಂದು ಹೇಳಿದ್ದಾರೆ.

ಯಡಿಯೂರಪ್ಪ ಅವರ ಬಗ್ಗೆ ಒಳ್ಳೆಯ ಮಾತಾಡಿದ್ದಾರೆ. ಅದೇ ರೀತಿ ಜನಾರ್ದನ ರೆಡ್ಡಿ ಅವರು ಒಳ್ಳೆಯ ಮಾತನಾಡಿದ್ದಾರೆ. ಇದರ ಅರ್ಥ ರೆಡ್ಡಿ ಪಕ್ಷಕ್ಕೆ ಯಡಿಯೂರಪ್ಪ ಅವರ ಬೆಂಬಲ ಇದೆ ಅಂತಲ್ಲ. ಯಡಿಯೂರಪ್ಪ ಅವರು ಹಿಂದೆ ನಿಂತು ರಾಜಕೀಯ ಮಾಡಿದವರಲ್ಲ. ನೇರವಾಗಿ ರಾಜಕಾರಣ ಮಾಡುವ ಎದೆಗಾರಿಗೆ ಯಡಿಯೂರಪ್ಪ ಅವರಿಗೆ ಇದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...