Thursday, October 3, 2024
Thursday, October 3, 2024

ಹೊಸನಗರದಲ್ಲಿ ಪ್ರಸನ್ನ ಭಟ್ ಅಂತಿಮ ಯಾತ್ರೆ, ಸಂಜೆ 5ಕ್ಕೆ

Date:

ಸಂಸದ ಶ್ರೀ ಬಿ. ವೈ. ರಾಘವೇಂದ್ರ ಅವರ ಸಾಮಾಜಿಕ ಜಾಲತಾಣದ ನಿರ್ವಾಹಕ ಪ್ರಸನ್ನ ಭಟ್ (25) ಅವರು ನಿನ್ನೆ ಆಕಸ್ಮಿಕವಾಗಿ ನಿಧನರಾಗಿದ್ದಾರೆ. ಇಂದು ಸಂಜೆ ಅವರ ಪಾರ್ಥಿವ ಶರೀರವನ್ನು ರಾಮನಗರದಿಂದ ನೇರವಾಗಿ ಹೊಸನಗರಕ್ಕೆ ತರುವ ವ್ಯವಸ್ಥೆ ಮಾಡಲಾಗಿದೆ.

ಮಾವಿನಕೊಪ್ಪದಿಂದ ಹೊಸನಗರದ ನೆಹರು ಮೈದಾನದವರೆಗೆ ಪಾರ್ಥಿವ ಶರೀರದ ಮೆರವಣಿಗೆ ನಡೆಯಲಿದೆ. ನೆಹರು ಮೈದಾನದಲ್ಲಿ ಪ್ರಸನ್ನ ಭಟ್ ಅವರ ಪಾರ್ಥಿವ ಶರೀರವನ್ನು ಸಂಜೆ 5 ಗಂಟೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗುವುದು.

ಸಂಜೆ 6: ಗಂಟೆಯ ನಂತರ ಅಂತಿಮ ವಿಧಿ ವಿಧಾನಗಳ ಮೂಲಕ ಪ್ರಸನ್ನ ಭಟ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ನಡೆಯಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನವರಾತ್ರಿಯ ಮೊದಲ ದಿನ. ಶೈಲಪುತ್ರಿ ದೇವಿರೂಪ ಆರಾಧನೆ

ಲೇ; ಎನ್.ಜಯಭೀಮ ಜೊಯಿಸ್. ಶಿವಮೊಗ್ಗ Navaratri Festival ವಂದೇ ವಾಂಛಿತ ಲಾಭಾಯಚಂದ್ರಾರ್ಧಕೃತಶೇಖರಂ/ವೃಷಾರೂಢಂ...

Gandhi Jayanthi ನಗರದ ರೋವರ್ಸ್ ಕ್ಲಬ್ ನಲ್ಲಿ ಗಾಂಧಿ ಜಯಂತಿ ಆಚರಣೆ

Gandhi Jayanthi ನಗರದ ರೋವರ್ಸ್ ಕ್ಲಬ್ ಆವರಣದಲ್ಲಿ ಮಹಾತ್ಮ ಗಾಂಧೀಜಿಯವರ...

B.Y.Raghavendra ಸಾರ್ವಜನಿಕ ಉದ್ಯಮಗಳು & ಗೃಹ ಇಲಾಖೆ ಸಂಬಂಧಿತ ಸ್ಥಾಯಿ ಸಮಿತಿಗೆ ನೇಮಕವಾಗಿರುವ ಸಂಸದ ರಾಘವೇಂದ್ರರಿಗೆ ಅಭಿನಂದನೆ

B.Y.Raghavendra ಕೇಂದ್ರ ಸರ್ಕಾರದ ಸಂಸದೀಯ ಸಂಸ್ಥೆಗಳಾದ ಸಾರ್ವಜನಿಕ ಉದ್ಯಮಗಳ ಸಮಿತಿ,...

Mahatma Gandhi ಗಾಂಧಿ ಟೋಪಿ ಧಾರಣೆ ಕೇವಲ ತೋರಿಕೆಯಾಗಬಾರದು. ಆದರ್ಶಗಳ ಪಾಲನೆಯಾಗಬೇಕು-ಡಾ.ಎಚ್.ಬಿ.ಮಂಜುನಾಥ್.

Mahatma Gandhi ಗಾಂಧಿ ಟೋಪಿಯನ್ನು ಧರಿಸುವುದು ಕೇವಲ ತೋರಿಕೆಯಾಗದೆ ಮಹಾತ್ಮರ ಆದರ್ಶಗಳ...