Saturday, July 11, 2026
Saturday, July 11, 2026

ಹೊಸನಗರದಲ್ಲಿ ಪ್ರಸನ್ನ ಭಟ್ ಅಂತಿಮ ಯಾತ್ರೆ, ಸಂಜೆ 5ಕ್ಕೆ

Date:

ಸಂಸದ ಶ್ರೀ ಬಿ. ವೈ. ರಾಘವೇಂದ್ರ ಅವರ ಸಾಮಾಜಿಕ ಜಾಲತಾಣದ ನಿರ್ವಾಹಕ ಪ್ರಸನ್ನ ಭಟ್ (25) ಅವರು ನಿನ್ನೆ ಆಕಸ್ಮಿಕವಾಗಿ ನಿಧನರಾಗಿದ್ದಾರೆ. ಇಂದು ಸಂಜೆ ಅವರ ಪಾರ್ಥಿವ ಶರೀರವನ್ನು ರಾಮನಗರದಿಂದ ನೇರವಾಗಿ ಹೊಸನಗರಕ್ಕೆ ತರುವ ವ್ಯವಸ್ಥೆ ಮಾಡಲಾಗಿದೆ.

ಮಾವಿನಕೊಪ್ಪದಿಂದ ಹೊಸನಗರದ ನೆಹರು ಮೈದಾನದವರೆಗೆ ಪಾರ್ಥಿವ ಶರೀರದ ಮೆರವಣಿಗೆ ನಡೆಯಲಿದೆ. ನೆಹರು ಮೈದಾನದಲ್ಲಿ ಪ್ರಸನ್ನ ಭಟ್ ಅವರ ಪಾರ್ಥಿವ ಶರೀರವನ್ನು ಸಂಜೆ 5 ಗಂಟೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗುವುದು.

ಸಂಜೆ 6: ಗಂಟೆಯ ನಂತರ ಅಂತಿಮ ವಿಧಿ ವಿಧಾನಗಳ ಮೂಲಕ ಪ್ರಸನ್ನ ಭಟ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ನಡೆಯಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Drinking Water Supplier Shivamogga ಶಿವಮೊಗ್ಗ ಕೆ.ಆರ್. ಜಲಶುದ್ಧೀಕರಣ ಘಟಕ ದುರಸ್ತಿ.: ಕುಡಿಯುವ ನೀರು ಸರಬರಾಜಿನಲ್ಲಿ ಅನಿರ್ದಿಷ್ಟ ಅವಧಿ ವ್ಯತ್ಯಯ.

Drinking Water Supplier Shivamogga ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ...

Rotary Shivamogga ಪರಿಸರ ಮಾಲಿನ್ಯದಿಂದಾಗಿ ನಮ್ಮ ಜೀವಿತ ಅವಧಿಕಡಿಮೆಯಾಗುತ್ತಿದೆ- ಡಿ.ಕೆ.ಶೇಷಗಿರಿ.

Rotary Shivamogga ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಪರಿಸರವನ್ನು ಸರಿಯಾಗಿ ಸಂರಕ್ಷಣೆ...