Monday, August 10, 2026
Monday, August 10, 2026

ಹೊಸನಗರದಲ್ಲಿ ಪ್ರಸನ್ನ ಭಟ್ ಅಂತಿಮ ಯಾತ್ರೆ, ಸಂಜೆ 5ಕ್ಕೆ

Date:

ಸಂಸದ ಶ್ರೀ ಬಿ. ವೈ. ರಾಘವೇಂದ್ರ ಅವರ ಸಾಮಾಜಿಕ ಜಾಲತಾಣದ ನಿರ್ವಾಹಕ ಪ್ರಸನ್ನ ಭಟ್ (25) ಅವರು ನಿನ್ನೆ ಆಕಸ್ಮಿಕವಾಗಿ ನಿಧನರಾಗಿದ್ದಾರೆ. ಇಂದು ಸಂಜೆ ಅವರ ಪಾರ್ಥಿವ ಶರೀರವನ್ನು ರಾಮನಗರದಿಂದ ನೇರವಾಗಿ ಹೊಸನಗರಕ್ಕೆ ತರುವ ವ್ಯವಸ್ಥೆ ಮಾಡಲಾಗಿದೆ.

ಮಾವಿನಕೊಪ್ಪದಿಂದ ಹೊಸನಗರದ ನೆಹರು ಮೈದಾನದವರೆಗೆ ಪಾರ್ಥಿವ ಶರೀರದ ಮೆರವಣಿಗೆ ನಡೆಯಲಿದೆ. ನೆಹರು ಮೈದಾನದಲ್ಲಿ ಪ್ರಸನ್ನ ಭಟ್ ಅವರ ಪಾರ್ಥಿವ ಶರೀರವನ್ನು ಸಂಜೆ 5 ಗಂಟೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗುವುದು.

ಸಂಜೆ 6: ಗಂಟೆಯ ನಂತರ ಅಂತಿಮ ವಿಧಿ ವಿಧಾನಗಳ ಮೂಲಕ ಪ್ರಸನ್ನ ಭಟ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ನಡೆಯಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ತೀರ್ಥಹಳ್ಳಿ ಬಳಿ ಗುಡ್ಡ ಕುಸಿತದಿಂದ ಸಾವಿನ ಅವಘಡ: ಸಚಿವ ಮಧು ಬಂಗಾರಪ್ಪ ಮೌಖಿಕ ಪರಿಶೀಲನೆ, ಪರಿಹಾರಕ್ಕೆ ಶೀಘ್ರ ಕ್ರಮ

Madhu Bangarappa ತೀರ್ಥಹಳ್ಳಿಯಲ್ಲಿ ಭೂಕುಸಿತದಿಂದ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ...

Madhu Bangarappa ಗ್ರಾಮೀಣರಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ಮನವರಿಕೆ ಮಾಡಿ, ಹೆಚ್ಚಿನ ಜನಕ್ಕೆ ಕೆಲಸ ನೀಡಿ- ಮಧು ಬಂಗಾರಪ್ಪ

Madhu Bangarappa ಬರಗಾಲದ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ...