Tuesday, August 25, 2026
Tuesday, August 25, 2026

ಹೊಸನಗರದಲ್ಲಿ ಪ್ರಸನ್ನ ಭಟ್ ಅಂತಿಮ ಯಾತ್ರೆ, ಸಂಜೆ 5ಕ್ಕೆ

Date:

ಸಂಸದ ಶ್ರೀ ಬಿ. ವೈ. ರಾಘವೇಂದ್ರ ಅವರ ಸಾಮಾಜಿಕ ಜಾಲತಾಣದ ನಿರ್ವಾಹಕ ಪ್ರಸನ್ನ ಭಟ್ (25) ಅವರು ನಿನ್ನೆ ಆಕಸ್ಮಿಕವಾಗಿ ನಿಧನರಾಗಿದ್ದಾರೆ. ಇಂದು ಸಂಜೆ ಅವರ ಪಾರ್ಥಿವ ಶರೀರವನ್ನು ರಾಮನಗರದಿಂದ ನೇರವಾಗಿ ಹೊಸನಗರಕ್ಕೆ ತರುವ ವ್ಯವಸ್ಥೆ ಮಾಡಲಾಗಿದೆ.

ಮಾವಿನಕೊಪ್ಪದಿಂದ ಹೊಸನಗರದ ನೆಹರು ಮೈದಾನದವರೆಗೆ ಪಾರ್ಥಿವ ಶರೀರದ ಮೆರವಣಿಗೆ ನಡೆಯಲಿದೆ. ನೆಹರು ಮೈದಾನದಲ್ಲಿ ಪ್ರಸನ್ನ ಭಟ್ ಅವರ ಪಾರ್ಥಿವ ಶರೀರವನ್ನು ಸಂಜೆ 5 ಗಂಟೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗುವುದು.

ಸಂಜೆ 6: ಗಂಟೆಯ ನಂತರ ಅಂತಿಮ ವಿಧಿ ವಿಧಾನಗಳ ಮೂಲಕ ಪ್ರಸನ್ನ ಭಟ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ನಡೆಯಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...