Saturday, December 6, 2025
Saturday, December 6, 2025

ಪಂಚಭೂತಗಳಲ್ಲಿ ಲೀನವಾದ ಪ್ರಸನ್ನ

Date:

ಶಿವಮೊಗ್ಗ ಕ್ಷೇತ್ರ ಸಂಸದರಾದ ಶ್ರೀ ಬಿ. ವೈ‌. ರಾಘವೇಂದ್ರ ಅವರ ಸಾಮಾಜಿಕ ಜಾಲತಾಣದ ನಿರ್ವಾಹಕ ಪ್ರಸನ್ನ ಭಟ್ ಅವರು ವಿಧಿವಶರಾಗಿದ್ದಾರೆ. ಅವರ ಅಂತಿಮ ಯಾತ್ರೆಯು ಮಾವಿನಕೊಪ್ಪದಿಂದ ಹೊಸನಗರದ ನೆಹರು ಮೈದಾನದವರೆಗೆ ನಡೆಯಿತು. ನಂತರ ಪ್ರಸನ್ನ ಭಟ್ ಅವರ ಮನೆಯ ಹತ್ತಿರ ಅಂತಿಮ ವಿಧಿ ವಿಧಾನಗಳ ಮೂಲಕ ಅಂತ್ಯಕ್ರಿಯೆ ನಡೆಸಲಾಯಿತು.

ಗಣ್ಯಾತಿಗಣ್ಯರು ಆಗಮಿಸಿ ಅಂತಿಮ ದರ್ಶನ ಪಡೆದರು. ಗೃಹ ಸಚಿವರಾದ ಆರಗ ಜ್ಞಾನೇಂದ್ರ ಹಾಗೂ ಕೇಂದ್ರ ಕೃಷಿ ಸಚಿವೆಯಾದ ಶೋಭಾ ಕರಂದ್ಲಾಜೆ ಅವರು ಆಗಮಿಸಿ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಇಡೀ ಗ್ರಾಮದ ತುಂಬಾ ದುಃಖ ಮಡುಗಟ್ಟಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...