Tuesday, March 24, 2026
Tuesday, March 24, 2026

ಶ್ರೀರಾಮಚಂದ್ರಾಪುರ ಮಠದಲ್ಲಿ ಸಾವಯವ ಸಿರಿ ಕಾರ್ಯಾಗಾರ

Date:

ಕೃಷಿ ಇಲಾಖೆ ಶಿವಮೊಗ್ಗ ಮತ್ತು ಧರ್ಮ ಚಕ್ರ ಟ್ರಸ್ಟ್, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಜನವರಿ 09 ರ ಬೆಳಿಗ್ಗೆ 10.30 ಕ್ಕೆ ರಾಮಚಂದ್ರಾಪುರ ಮಠದ ಆವರಣ, ಹೊಸನಗರ ತಾಲ್ಲೂಕುನಲ್ಲಿ ಸಾವಯವ ಸಿರಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಾಗಾರದಲ್ಲಿ ಸಾವಯವ ಅಥವಾ ಸಿರಿಧಾನ್ಯಗಳ ಪ್ರದರ್ಶನ ಹಾಗೂ ಮಾರಾಟಕ್ಕೆ ಅವಕಾಶವಿದೆ. ಹೆಚ್ಚಿನ ಸಂಖ್ಯೆಯಲ್ಲಿ ರೈತಬಾಂಧವರು ಭಾಗವಹಿಸುವಂತೆ ಕೋರಲಾಗಿದೆ. ಆಸಕ್ತರು ಶಿವರಾಜಕುಮಾರ್ ಹೆಚ್.ಎಸ್, ಸಹಾಯಕ ಕೃಷಿ ನಿರ್ದೇಶಕರು, ಶಿವಮೊಗ್ಗ ಮೊ.ಸಂ: 8277932618, ಗಣೇಶ್ ಕಮ್ಮಾರ್, ಸಹಾಯಕ ಕೃಷಿ ನಿರ್ದೇಶಕರು ಹೊಸನಗರ 8277932684, ಶಶಿಧರ್ ಬಿ ಸಿ, ಸಹಾಯಕ ಕೃಷಿ ನಿರ್ದೇಶಕರು ಭದ್ರಾವತಿ 8277932648, ಸೀತಾರಾಮ್ ಐ ಎನ್, ಧರ್ಮಚಕ್ರ ಟ್ರಸ್ಟ್ ಹೊಸನಗರ 9886228350 ನ್ನು ಸಂಪರ್ಕಿಸಬಹುದೆಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...

CM Siddaramaiah ಮೌಢ್ಯತೆ ವಿರುದ್ಧ ಸಿಡಿದೆದ್ದುಸಮಸಮಾಜದ ಕನಸು ಬಿತ್ತಿದ ಶರಣ ದೇವರ ದಾಸಿಂಯ್ಯ- ಸಿದ್ಧರಾಮಯ್ಯ

CM Siddaramaiah ಮೌಢ್ಯ, ಕಂದಾಚಾರಗಳ‌ ಹೆಸರಿನಲ್ಲಿ ತಳ ಸಮುದಾಯಗಳ ಜನರನ್ನು...