Tuesday, February 3, 2026
Tuesday, February 3, 2026

ಶ್ರೀರಾಮಚಂದ್ರಾಪುರ ಮಠದಲ್ಲಿ ಸಾವಯವ ಸಿರಿ ಕಾರ್ಯಾಗಾರ

Date:

ಕೃಷಿ ಇಲಾಖೆ ಶಿವಮೊಗ್ಗ ಮತ್ತು ಧರ್ಮ ಚಕ್ರ ಟ್ರಸ್ಟ್, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಜನವರಿ 09 ರ ಬೆಳಿಗ್ಗೆ 10.30 ಕ್ಕೆ ರಾಮಚಂದ್ರಾಪುರ ಮಠದ ಆವರಣ, ಹೊಸನಗರ ತಾಲ್ಲೂಕುನಲ್ಲಿ ಸಾವಯವ ಸಿರಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಾಗಾರದಲ್ಲಿ ಸಾವಯವ ಅಥವಾ ಸಿರಿಧಾನ್ಯಗಳ ಪ್ರದರ್ಶನ ಹಾಗೂ ಮಾರಾಟಕ್ಕೆ ಅವಕಾಶವಿದೆ. ಹೆಚ್ಚಿನ ಸಂಖ್ಯೆಯಲ್ಲಿ ರೈತಬಾಂಧವರು ಭಾಗವಹಿಸುವಂತೆ ಕೋರಲಾಗಿದೆ. ಆಸಕ್ತರು ಶಿವರಾಜಕುಮಾರ್ ಹೆಚ್.ಎಸ್, ಸಹಾಯಕ ಕೃಷಿ ನಿರ್ದೇಶಕರು, ಶಿವಮೊಗ್ಗ ಮೊ.ಸಂ: 8277932618, ಗಣೇಶ್ ಕಮ್ಮಾರ್, ಸಹಾಯಕ ಕೃಷಿ ನಿರ್ದೇಶಕರು ಹೊಸನಗರ 8277932684, ಶಶಿಧರ್ ಬಿ ಸಿ, ಸಹಾಯಕ ಕೃಷಿ ನಿರ್ದೇಶಕರು ಭದ್ರಾವತಿ 8277932648, ಸೀತಾರಾಮ್ ಐ ಎನ್, ಧರ್ಮಚಕ್ರ ಟ್ರಸ್ಟ್ ಹೊಸನಗರ 9886228350 ನ್ನು ಸಂಪರ್ಕಿಸಬಹುದೆಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...