Tuesday, November 11, 2025
Tuesday, November 11, 2025

ಶ್ರೀರಾಮಚಂದ್ರಾಪುರ ಮಠದಲ್ಲಿ ಸಾವಯವ ಸಿರಿ ಕಾರ್ಯಾಗಾರ

Date:

ಕೃಷಿ ಇಲಾಖೆ ಶಿವಮೊಗ್ಗ ಮತ್ತು ಧರ್ಮ ಚಕ್ರ ಟ್ರಸ್ಟ್, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಜನವರಿ 09 ರ ಬೆಳಿಗ್ಗೆ 10.30 ಕ್ಕೆ ರಾಮಚಂದ್ರಾಪುರ ಮಠದ ಆವರಣ, ಹೊಸನಗರ ತಾಲ್ಲೂಕುನಲ್ಲಿ ಸಾವಯವ ಸಿರಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಾಗಾರದಲ್ಲಿ ಸಾವಯವ ಅಥವಾ ಸಿರಿಧಾನ್ಯಗಳ ಪ್ರದರ್ಶನ ಹಾಗೂ ಮಾರಾಟಕ್ಕೆ ಅವಕಾಶವಿದೆ. ಹೆಚ್ಚಿನ ಸಂಖ್ಯೆಯಲ್ಲಿ ರೈತಬಾಂಧವರು ಭಾಗವಹಿಸುವಂತೆ ಕೋರಲಾಗಿದೆ. ಆಸಕ್ತರು ಶಿವರಾಜಕುಮಾರ್ ಹೆಚ್.ಎಸ್, ಸಹಾಯಕ ಕೃಷಿ ನಿರ್ದೇಶಕರು, ಶಿವಮೊಗ್ಗ ಮೊ.ಸಂ: 8277932618, ಗಣೇಶ್ ಕಮ್ಮಾರ್, ಸಹಾಯಕ ಕೃಷಿ ನಿರ್ದೇಶಕರು ಹೊಸನಗರ 8277932684, ಶಶಿಧರ್ ಬಿ ಸಿ, ಸಹಾಯಕ ಕೃಷಿ ನಿರ್ದೇಶಕರು ಭದ್ರಾವತಿ 8277932648, ಸೀತಾರಾಮ್ ಐ ಎನ್, ಧರ್ಮಚಕ್ರ ಟ್ರಸ್ಟ್ ಹೊಸನಗರ 9886228350 ನ್ನು ಸಂಪರ್ಕಿಸಬಹುದೆಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sharavati Pumped Storage Project ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರದ್ದಾಗಿಲ್ಲ- ಅಖಿಲೇಶ್ ಚಿಪ್ಪಳಿ

Sharavati Pumped Storage Project ಅಕ್ಟೋಬರ್ 27 2025ರಂದು ದೆಹಲಿಯಲ್ಲಿ ನಡೆದ...

ಶಿವಮೊಗ್ಗದಿಂದ ಹೊಸಪೇಟೆಗೆ ತೆರಳುವ ವಾಹನಗಳಿಗೆ ತಾತ್ಕಾಲಿಕ‌ ಮಾರ್ಗ ಬದಲಾವಣೆ ಆದೇಶ

ರಾಜ್ಯ ಹೆದ್ದಾರಿ ರಸ್ತೆಯ ಸರಪಳಿ 191,000 ರಿಂದ 191,230 ಫ್ಲೈ ಓವರ್...