Friday, May 8, 2026
Friday, May 8, 2026

ಶ್ರೀರಾಮಚಂದ್ರಾಪುರ ಮಠದಲ್ಲಿ ಸಾವಯವ ಸಿರಿ ಕಾರ್ಯಾಗಾರ

Date:

ಕೃಷಿ ಇಲಾಖೆ ಶಿವಮೊಗ್ಗ ಮತ್ತು ಧರ್ಮ ಚಕ್ರ ಟ್ರಸ್ಟ್, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಜನವರಿ 09 ರ ಬೆಳಿಗ್ಗೆ 10.30 ಕ್ಕೆ ರಾಮಚಂದ್ರಾಪುರ ಮಠದ ಆವರಣ, ಹೊಸನಗರ ತಾಲ್ಲೂಕುನಲ್ಲಿ ಸಾವಯವ ಸಿರಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಾಗಾರದಲ್ಲಿ ಸಾವಯವ ಅಥವಾ ಸಿರಿಧಾನ್ಯಗಳ ಪ್ರದರ್ಶನ ಹಾಗೂ ಮಾರಾಟಕ್ಕೆ ಅವಕಾಶವಿದೆ. ಹೆಚ್ಚಿನ ಸಂಖ್ಯೆಯಲ್ಲಿ ರೈತಬಾಂಧವರು ಭಾಗವಹಿಸುವಂತೆ ಕೋರಲಾಗಿದೆ. ಆಸಕ್ತರು ಶಿವರಾಜಕುಮಾರ್ ಹೆಚ್.ಎಸ್, ಸಹಾಯಕ ಕೃಷಿ ನಿರ್ದೇಶಕರು, ಶಿವಮೊಗ್ಗ ಮೊ.ಸಂ: 8277932618, ಗಣೇಶ್ ಕಮ್ಮಾರ್, ಸಹಾಯಕ ಕೃಷಿ ನಿರ್ದೇಶಕರು ಹೊಸನಗರ 8277932684, ಶಶಿಧರ್ ಬಿ ಸಿ, ಸಹಾಯಕ ಕೃಷಿ ನಿರ್ದೇಶಕರು ಭದ್ರಾವತಿ 8277932648, ಸೀತಾರಾಮ್ ಐ ಎನ್, ಧರ್ಮಚಕ್ರ ಟ್ರಸ್ಟ್ ಹೊಸನಗರ 9886228350 ನ್ನು ಸಂಪರ್ಕಿಸಬಹುದೆಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

District Backward Classes Welfare Department ಶುಲ್ಕ ಮರುಪಾವತಿ ಕಾರ್ಯಕ್ರಮದ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

District Backward Classes Welfare Department ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ...

Bhadra dam ಬೇಸಿಗೆ ಹಂಗಾಮಿನ ಬೆಳೆಗಳಿಗೆ ಮೇ 17ರವರೆಗೆ ನೀರು ಮುಂದುವರಿಕೆ

Bhadra dam ಭದ್ರಾ ಜಲಾಶಯದಿಂದ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಬಲದಂಡ ಮತ್ತು...

Youth Hostel Association ದೇವ ಭೂಮಿಯಲ್ಲಿ ಚಾರ್ ದಾಮ್ ಯಾತ್ರೆ ಅವಿಸ್ಮರಣಿಯ : ಎಸ್.ಎಸ್.ವಾಗೇಶ್

Youth Hostel Association ಉತ್ತರಖಾಂಡ ರಾಜ್ಯವು ನಮ್ಮ ದೇಶದ ದೇವ...