Thursday, August 13, 2026
Thursday, August 13, 2026

ಶ್ರೀರಾಮಚಂದ್ರಾಪುರ ಮಠದಲ್ಲಿ ಸಾವಯವ ಸಿರಿ ಕಾರ್ಯಾಗಾರ

Date:

ಕೃಷಿ ಇಲಾಖೆ ಶಿವಮೊಗ್ಗ ಮತ್ತು ಧರ್ಮ ಚಕ್ರ ಟ್ರಸ್ಟ್, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಜನವರಿ 09 ರ ಬೆಳಿಗ್ಗೆ 10.30 ಕ್ಕೆ ರಾಮಚಂದ್ರಾಪುರ ಮಠದ ಆವರಣ, ಹೊಸನಗರ ತಾಲ್ಲೂಕುನಲ್ಲಿ ಸಾವಯವ ಸಿರಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಾಗಾರದಲ್ಲಿ ಸಾವಯವ ಅಥವಾ ಸಿರಿಧಾನ್ಯಗಳ ಪ್ರದರ್ಶನ ಹಾಗೂ ಮಾರಾಟಕ್ಕೆ ಅವಕಾಶವಿದೆ. ಹೆಚ್ಚಿನ ಸಂಖ್ಯೆಯಲ್ಲಿ ರೈತಬಾಂಧವರು ಭಾಗವಹಿಸುವಂತೆ ಕೋರಲಾಗಿದೆ. ಆಸಕ್ತರು ಶಿವರಾಜಕುಮಾರ್ ಹೆಚ್.ಎಸ್, ಸಹಾಯಕ ಕೃಷಿ ನಿರ್ದೇಶಕರು, ಶಿವಮೊಗ್ಗ ಮೊ.ಸಂ: 8277932618, ಗಣೇಶ್ ಕಮ್ಮಾರ್, ಸಹಾಯಕ ಕೃಷಿ ನಿರ್ದೇಶಕರು ಹೊಸನಗರ 8277932684, ಶಶಿಧರ್ ಬಿ ಸಿ, ಸಹಾಯಕ ಕೃಷಿ ನಿರ್ದೇಶಕರು ಭದ್ರಾವತಿ 8277932648, ಸೀತಾರಾಮ್ ಐ ಎನ್, ಧರ್ಮಚಕ್ರ ಟ್ರಸ್ಟ್ ಹೊಸನಗರ 9886228350 ನ್ನು ಸಂಪರ್ಕಿಸಬಹುದೆಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...