Tuesday, February 3, 2026
Tuesday, February 3, 2026

ಶಿವಮೊಗ್ಗದ ಸವಿತಾ ನಾಗಭೂಷಣ್ & ಗರ್ತಿಕೆರೆ ರಾಘಣ್ಣ ಅವರಿಗೆ ಕೆ ಎಸ್ ನ ಪ್ರಶಸ್ತಿ

Date:

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೆ.ಎಸ್‌.ನರಸಿಂಹಸ್ವಾಮಿ ಟ್ರಸ್ಟ್ ನಿಡುವ ಕೆಲಸ ಸಾಹಿತ್ಯ’ ಹಾಗೂ
ಕಾವ್ಯ ಗಾಯನ ಪ್ರಶಸ್ತಿ’ಗೆ ಸವಿತಾ ನಾಗಭೂಷಣ, ಸರಜೂ ಕಾಟ್ಕರ್, ಸೇರಿದಂತೆ ನಾಲ್ವರು ಸಾಧಕರನ್ನು ಆಯ್ಕೆ ಮಾಡಲಾಗಿದೆ.

2021-22ನೇ ಸಾಲಿನ ಸಾಹಿತ್ಯ ಪ್ರಶಸ್ತಿಗೆ ಶಿವಮೊಗ್ಗದ ಕವಯಿತ್ರಿ ಸವಿತಾ ನಾಗಭೂಷಣ್ ,2022-23ನೇ ಸಾಲಿನ ಕಾವ್ಯ ಗಾಯನ ಪ್ರಶಸ್ತಿಗೆ ಶಿವಮೊಗ್ಗದ ಗಾಯಕ ಗರ್ತಿಕೆರೆ ರಾಘಣ್ಣ ಅವರನ್ನು ಆಯ್ಕೆ ಮಾಡಲಾಗಿದೆ. 2022-23ನೇ ಸಾಲಿನ ಸಾಹಿತ್ಯ ಪ್ರಶಸ್ತಿಗೆ ಕವಿ ಸರಜೂ ಕಾಟ್ಕರ್ ಆಯ್ಕೆಯಾಗಿದ್ದಾರೆ.

2021 -22ನೇ ಸಾಲಿನ ಕಾವ್ಯ ಗಾಯನ ಪ್ರಶಸ್ತಿಗೆ ಗಾಯಕಿ ಎಂ.ಕೆ. ಜಯಶ್ರೀ, ಅವರನ್ನು ಆಯ್ಕೆ ಮಾಡಲಾಗಿದೆ .

ಪ್ರಶಸ್ತಿಗಳು ತಲಾ 25 ಸಾವಿರ ನಗದು, ಸ್ಮರಣಿಕೆಯನ್ನು ಒಳಗೊಂಡಿವೆ.

ಜ. 5ರಂದು ಮಂಡ್ಯದ ಡಾ. ಬಿ‌. ಆರ್. ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ, ರೇಷ್ಮೆ, ಯುವಜನ ಸೇವೆ ಮತ್ತು ಕ್ರೀಡಾ ಸಚಿವ ಕೆ.ಸಿ.ನಾರಾಯನಗೌಡ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...