Tuesday, March 24, 2026
Tuesday, March 24, 2026

ಶಿವಮೊಗ್ಗದ ಸವಿತಾ ನಾಗಭೂಷಣ್ & ಗರ್ತಿಕೆರೆ ರಾಘಣ್ಣ ಅವರಿಗೆ ಕೆ ಎಸ್ ನ ಪ್ರಶಸ್ತಿ

Date:

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೆ.ಎಸ್‌.ನರಸಿಂಹಸ್ವಾಮಿ ಟ್ರಸ್ಟ್ ನಿಡುವ ಕೆಲಸ ಸಾಹಿತ್ಯ’ ಹಾಗೂ
ಕಾವ್ಯ ಗಾಯನ ಪ್ರಶಸ್ತಿ’ಗೆ ಸವಿತಾ ನಾಗಭೂಷಣ, ಸರಜೂ ಕಾಟ್ಕರ್, ಸೇರಿದಂತೆ ನಾಲ್ವರು ಸಾಧಕರನ್ನು ಆಯ್ಕೆ ಮಾಡಲಾಗಿದೆ.

2021-22ನೇ ಸಾಲಿನ ಸಾಹಿತ್ಯ ಪ್ರಶಸ್ತಿಗೆ ಶಿವಮೊಗ್ಗದ ಕವಯಿತ್ರಿ ಸವಿತಾ ನಾಗಭೂಷಣ್ ,2022-23ನೇ ಸಾಲಿನ ಕಾವ್ಯ ಗಾಯನ ಪ್ರಶಸ್ತಿಗೆ ಶಿವಮೊಗ್ಗದ ಗಾಯಕ ಗರ್ತಿಕೆರೆ ರಾಘಣ್ಣ ಅವರನ್ನು ಆಯ್ಕೆ ಮಾಡಲಾಗಿದೆ. 2022-23ನೇ ಸಾಲಿನ ಸಾಹಿತ್ಯ ಪ್ರಶಸ್ತಿಗೆ ಕವಿ ಸರಜೂ ಕಾಟ್ಕರ್ ಆಯ್ಕೆಯಾಗಿದ್ದಾರೆ.

2021 -22ನೇ ಸಾಲಿನ ಕಾವ್ಯ ಗಾಯನ ಪ್ರಶಸ್ತಿಗೆ ಗಾಯಕಿ ಎಂ.ಕೆ. ಜಯಶ್ರೀ, ಅವರನ್ನು ಆಯ್ಕೆ ಮಾಡಲಾಗಿದೆ .

ಪ್ರಶಸ್ತಿಗಳು ತಲಾ 25 ಸಾವಿರ ನಗದು, ಸ್ಮರಣಿಕೆಯನ್ನು ಒಳಗೊಂಡಿವೆ.

ಜ. 5ರಂದು ಮಂಡ್ಯದ ಡಾ. ಬಿ‌. ಆರ್. ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ, ರೇಷ್ಮೆ, ಯುವಜನ ಸೇವೆ ಮತ್ತು ಕ್ರೀಡಾ ಸಚಿವ ಕೆ.ಸಿ.ನಾರಾಯನಗೌಡ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...

CM Siddaramaiah ಮೌಢ್ಯತೆ ವಿರುದ್ಧ ಸಿಡಿದೆದ್ದುಸಮಸಮಾಜದ ಕನಸು ಬಿತ್ತಿದ ಶರಣ ದೇವರ ದಾಸಿಂಯ್ಯ- ಸಿದ್ಧರಾಮಯ್ಯ

CM Siddaramaiah ಮೌಢ್ಯ, ಕಂದಾಚಾರಗಳ‌ ಹೆಸರಿನಲ್ಲಿ ತಳ ಸಮುದಾಯಗಳ ಜನರನ್ನು...