Friday, June 13, 2025
Friday, June 13, 2025

ಶಿವಮೊಗ್ಗದ ಸವಿತಾ ನಾಗಭೂಷಣ್ & ಗರ್ತಿಕೆರೆ ರಾಘಣ್ಣ ಅವರಿಗೆ ಕೆ ಎಸ್ ನ ಪ್ರಶಸ್ತಿ

Date:

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೆ.ಎಸ್‌.ನರಸಿಂಹಸ್ವಾಮಿ ಟ್ರಸ್ಟ್ ನಿಡುವ ಕೆಲಸ ಸಾಹಿತ್ಯ’ ಹಾಗೂ
ಕಾವ್ಯ ಗಾಯನ ಪ್ರಶಸ್ತಿ’ಗೆ ಸವಿತಾ ನಾಗಭೂಷಣ, ಸರಜೂ ಕಾಟ್ಕರ್, ಸೇರಿದಂತೆ ನಾಲ್ವರು ಸಾಧಕರನ್ನು ಆಯ್ಕೆ ಮಾಡಲಾಗಿದೆ.

2021-22ನೇ ಸಾಲಿನ ಸಾಹಿತ್ಯ ಪ್ರಶಸ್ತಿಗೆ ಶಿವಮೊಗ್ಗದ ಕವಯಿತ್ರಿ ಸವಿತಾ ನಾಗಭೂಷಣ್ ,2022-23ನೇ ಸಾಲಿನ ಕಾವ್ಯ ಗಾಯನ ಪ್ರಶಸ್ತಿಗೆ ಶಿವಮೊಗ್ಗದ ಗಾಯಕ ಗರ್ತಿಕೆರೆ ರಾಘಣ್ಣ ಅವರನ್ನು ಆಯ್ಕೆ ಮಾಡಲಾಗಿದೆ. 2022-23ನೇ ಸಾಲಿನ ಸಾಹಿತ್ಯ ಪ್ರಶಸ್ತಿಗೆ ಕವಿ ಸರಜೂ ಕಾಟ್ಕರ್ ಆಯ್ಕೆಯಾಗಿದ್ದಾರೆ.

2021 -22ನೇ ಸಾಲಿನ ಕಾವ್ಯ ಗಾಯನ ಪ್ರಶಸ್ತಿಗೆ ಗಾಯಕಿ ಎಂ.ಕೆ. ಜಯಶ್ರೀ, ಅವರನ್ನು ಆಯ್ಕೆ ಮಾಡಲಾಗಿದೆ .

ಪ್ರಶಸ್ತಿಗಳು ತಲಾ 25 ಸಾವಿರ ನಗದು, ಸ್ಮರಣಿಕೆಯನ್ನು ಒಳಗೊಂಡಿವೆ.

ಜ. 5ರಂದು ಮಂಡ್ಯದ ಡಾ. ಬಿ‌. ಆರ್. ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ, ರೇಷ್ಮೆ, ಯುವಜನ ಸೇವೆ ಮತ್ತು ಕ್ರೀಡಾ ಸಚಿವ ಕೆ.ಸಿ.ನಾರಾಯನಗೌಡ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಅಪರಿಚಿತ ವ್ಯಕ್ತಿ ಸಾವು

Shivamogga Police ಶಿವಮೊಗ್ಗ ಬಿ.ಹೆಚ್ ರಸ್ತೆಯಲ್ಲಿರುವ ಮಿನಾಕ್ಷಿ ಭವನದ ಬಳಿ ಅಸ್ವಸ್ಥರಾಗಿ...

Shimoga-Bhadravati Urban Development Authority ಸುಂದರ ನಗರ ನಿರ್ಮಾಣಕ್ಕೆ ನಾಗರೀಕರು ಕೈ ಜೋಡಿಸಲು ಮನವಿ : ಹೆಚ್ ಎಸ್ ಸುಂದರೇಶ್

Shimoga-Bhadravati Urban Development Authority ಮಲೆನಾಡು ಭಾಗದಲ್ಲಿ ಹಸಿರು ಉಳಿಸಲು ಮತ್ತು...

CM Siddharamaih ಸಿಎಂ ಸಿದ್ಧರಾಮಯ್ಯ ಅವರಿಂದ ಕುಸುಮ್ ಸೌರೀಕರಣ ಯೋಜನೆಗೆ ಚಾಲನೆ

CM Siddharamaih ನಮ್ಮ ಸರ್ಕಾರ ಪ್ರತೀ ವರ್ಷ ₹19,000 ಕೋಟಿ...

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಸಭೆ

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಆರೋಗ್ಯ ಸಚಿವರು...